ಪಿಂಚಣಿ ಯೋಜನೆ: ವೇತನ ಮಿತಿ ರದ್ದು ಮಾಡಿದ ಸುಪ್ರೀಂ ಕೋರ್ಟ್
Team Udayavani, Nov 4, 2022, 11:00 PM IST
ನವದೆಹಲಿ: 2014ರ ಉದ್ಯೋಗಿಗಳ ಪಿಂಚಣಿ(ತಿದ್ದುಪಡಿ) ಯೋಜನೆಯ ಮಾನ್ಯತೆಯನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್, ಪಿಂಚಣಿ ಯೋಜನೆಗೆ ಸೇರ್ಪಡೆಯಾಗಲು ಇದ್ದ 15 ಸಾವಿರ ರೂ. ಮಾಸಿಕ ವೇತನದ ಮಿತಿಯನ್ನು ರದ್ದು ಮಾಡಿದೆ.
ಯೋಜನೆಗೆ ಸೇರಬೇಕೆಂದರೆ ಗರಿಷ್ಠ ವೇತನ(ಮೂಲ ವೇತನ ಮತ್ತು ತುಟ್ಟಿ ಭತ್ಯೆ) 15 ಸಾವಿರ ರೂ. ಇರಬೇಕು ಎಂದು 2014ರ ತಿದ್ದುಪಡಿಯಲ್ಲಿ ತಿಳಿಸಲಾಗಿತ್ತು. ಈ ತಿದ್ದುಪಡಿಗೂ ಮುನ್ನ ಪಿಂಚಣಿಗೆ ಅರ್ಹ ವೇತನ ಗರಿಷ್ಠ 6,500 ರೂ.(ಮಾಸಿಕ) ಆಗಿತ್ತು.
ಶುಕ್ರವಾರ ತೀರ್ಪು ನೀಡಿದ ಸಿಜೆಐ ಯು.ಯು.ಲಲಿತ್ ನೇತೃತ್ವದ ನ್ಯಾಯಪೀಠ, ಯಾರ್ಯಾರು ಪಿಂಚಣಿ ಯೋಜನೆಗೆ ಸೇರ್ಪಡೆಯಾಗಿಲ್ಲವೋ, ಅಂಥ ಉದ್ಯೋಗಿಗಳು 6 ತಿಂಗಳ ಒಳಗಾಗಿ ಸೇರಬೇಕು. ನಿಗದಿತ ದಿನಾಂಕದೊಳಗೆ ಸೇರ್ಪಡೆಯಾಗದ ಅರ್ಹ ಉದ್ಯೋಗಿಗಳಿಗೆ ಮತ್ತೂಂದು ಅವಕಾಶವನ್ನು ನೀಡಬೇಕು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ