ಹೊಸ ಬ್ಯಾಂಕ್ಗಳಲ್ಲೂ ಪಿಂಚಣಿ
Team Udayavani, Jan 27, 2018, 9:41 AM IST
ಹೊಸದಿಲ್ಲಿ: ಇದುವರೆಗೆ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಮಾತ್ರ ಲಭ್ಯ ಇರುತ್ತಿದ್ದ ಅಟಲ್ ಪಿಂಚಣಿ ಯೋಜನೆ (ಎಪಿವೈ) ಇನ್ನು ಮುಂದೆ ಪೇಮೆಂಟ್ ಬ್ಯಾಂಕ್ ಮತ್ತು ಇತರ ಸಣ್ಣ ಬ್ಯಾಂಕ್ಗಳಲ್ಲಿಯೂ ಲಭ್ಯವಾಗಲಿದೆ. ಈ ಬಗ್ಗೆ ಕೇಂದ್ರ ಹಣಕಾಸು ಖಾತೆಯೂ ಒಪ್ಪಿಗೆ ಸೂಚಿಸಿದೆ.
ಸದ್ಯ ದೇಶದಲ್ಲಿ 11 ಪೇಮೆಂಟ್ ಬ್ಯಾಂಕ್ಗಳು ಮತ್ತು 10 ಸ್ಮಾಲ್ ಫೈನಾನ್ಸ್ ಬ್ಯಾಂಕ್ಗಳು ಕಾರ್ಯವೆಸಗುತ್ತಿವೆ. ಹೊಸ ಮಾದರಿ ಬ್ಯಾಂಕ್ಗಳ ಮೂಲಕ ಸಮಾಜದಲ್ಲಿ ಹೆಚ್ಚಿನ ಮಂದಿಗೆ ಪಿಂಚಣಿ ನೀಡುವಂತೆ ಮಾಡಲು ಸಾಧ್ಯವಿದೆ. ಪ್ರತಿ ಎಪಿವೈ ಖಾತೆಯಲ್ಲಿ 120 ರೂ.ಗಳಿಂದ 150 ರೂ. ವರೆಗೆ ಸಂಗ್ರಹಿಸಲು ಅವಕಾಶ ಉಂಟು.
“ಅಮೆಜಾನ್ ಬ್ಯಾಂಕ್’: ವಿವಿಧ ಖಾಸಗಿ ಸಂಸ್ಥೆಗಳ ಜತೆ ಇ-ಕಾಮರ್ಸ್ ಕ್ಷೇತ್ರದ ದೈತ್ಯ ಅಮೆಜಾನ್ ಕೂಡ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕಾಲಿರಿಸಲಿದೆ. ಡಿಜಿಟಲ್ ಪೇಮೆಂಟ್ ವ್ಯಾಲೆಟ್ ಮೂಲಕ ಇಲ್ಲಿ ವಹಿವಾಟು ನಡೆಯುತ್ತಿದ್ದು, ಇದೀಗ ಭಾರತ ಮತ್ತು ಮೆಕ್ಸಿಕೋದಲ್ಲಿ ಹೆಚ್ಚು ಪ್ರಚಲಿತದಲ್ಲಿದೆ. ಈ ವ್ಯವಸ್ಥೆ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ಗಳಿಗೆ ಅದು ಪರ್ಯಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
MUST WATCH
ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಹೊಸ ಸೇರ್ಪಡೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ