ಜನರು ಈಗಾಗಲೇ ‘5G’ಗಳನ್ನು ಅನುಭವಿಸುತ್ತಿದ್ದಾರೆ: ಅಖಿಲೇಶ್ ಲೇವಡಿ
Team Udayavani, Oct 1, 2022, 5:36 PM IST
ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಅವರು ‘5ಜಿ’ ಸೇವೆಗೆ ಚಾಲನೆ ನೀಡಿದ ನಂತರ ಶನಿವಾರ ಬಿಜೆಪಿ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಲೇವಡಿ ಮಾಡಿದ್ದಾರೆ.
”ದೇಶದ ಜನರು ಈಗಾಗಲೇ ಗರೀಬಿ (ಬಡತನ), ಘೋಟಾಲಾ (ಹಗರಣ), ಘಪ್ಲಾ (ವಂಚನೆ), ಘಲ್ಮೇಲ್ (ಕಲಬೆರಕೆ) ಗೋರಖಧಂಡ (ಅನೈತಿಕ ಆಚರಣೆಗಳು) ಎಂಬ 5G ಗಳನ್ನು ಅನುಭವಿಸುತ್ತಿದ್ದಾರೆ” ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : ಇರಾನ್ನಲ್ಲಿ ಪ್ರತಿಭಟನೆಗಳ ನಡುವೆ ಠಾಣೆ ಮೇಲೆ ಪ್ರತ್ಯೇಕತಾವಾದಿಗಳ ದಾಳಿ: 19 ಸಾವು
ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 ಸಮ್ಮೇಳನದಲ್ಲಿ, ಮೊಬೈಲ್ ಫೋನ್ಗಳಲ್ಲಿ ಅಲ್ಟ್ರಾ-ಹೈ-ಸ್ಪೀಡ್ ಇಂಟರ್ನೆಟ್ ಒದಗಿಸುವ ಭರವಸೆ ನೀಡುವ 5G ಸೇವೆಗಳಿಗೆ ಮೋದಿ ಶನಿವಾರ ಚಾಲನೆ ನೀಡಿದ್ದು, ಇದು ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ ಮತ್ತು ಅವಕಾಶಗಳ ಸಮುದ್ರವನ್ನು ಪ್ರಸ್ತುತಪಡಿಸುತ್ತದೆ ಎಂದು ಹೇಳಿದ್ದರು.
‘ಡಿಜಿಟಲ್ ಇಂಡಿಯಾ’ ಗಾಗಿ ತಮ್ಮ ಸರಕಾರದ ದೃಷ್ಟಿಕೋನವು ಸಾಧನಗಳ ಬೆಲೆ, ಡಿಜಿಟಲ್ ಸಂಪರ್ಕ, ಡೇಟಾ ವೆಚ್ಚ ಮತ್ತು ಡಿಜಿಟಲ್-ಮೊದಲ ವಿಧಾನ ಎಂಬ ನಾಲ್ಕು ಸ್ತಂಭಗಳ ಮೇಲೆ ಸ್ಥಾಪಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
भाजपा के राज में जनता को 5G पहले से ही मिल रहा है :
G = गरीबी
G = घोटाला
G = घपला
G = घालमेल
G = गोरखधंधा— Akhilesh Yadav (@yadavakhilesh) October 1, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ