
ಜನರೀಗ ರಾಹುಲ್ ಗಾಂಧಿಯ ನಿಜವಾದ ಮುಖವನ್ನು ನೋಡುತ್ತಿದ್ದಾರೆ: ವೇಣುಗೋಪಾಲ್
Team Udayavani, Nov 27, 2022, 3:48 PM IST

ಇಂದೋರ್ (ಮಧ್ಯಪ್ರದೇಶ) : ಜನರು ಈಗ ರಾಹುಲ್ ಗಾಂಧಿಯ ನಿಜವಾದ ಮುಖವನ್ನು ನೋಡುತ್ತಿದ್ದಾರೆ. ಅವರು ವಿದ್ಯಾವಂತ, ಸಹಾನುಭೂತಿ ಹೊಂದಿದ್ದು ಉತ್ತಮ ನಿಲುವು ತೆಗೆದುಕೊಳ್ಳುವ ವ್ಯಕ್ತಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭಾನುವಾರ ಹೇಳಿಕೆ ನೀಡಿದ್ದಾರೆ.
ಎಎನ್ ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ,’ಕಳೆದ ಕೆಲವು ವರ್ಷಗಳಿಂದ ಬಿಜೆಪಿ ರಾಹುಲ್ ಗಾಂಧಿಯವರ ವರ್ಚಸ್ಸು ಹಾಳು ಮಾಡುವ ಕೆಲಸದಲ್ಲಿ ನಿರತವಾಗಿದೆ. ಆದರೆ ರಾಹುಲ್ ಅವರು ಸಂಘಟನೆ ನಡೆಸಿ ಕೈಗೊಂಡ ಭಾರತ್ ಜೋಡೋ ಯಾತ್ರೆಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದು ರಾಜಕೀಯ ಯಾತ್ರೆಯಲ್ಲ’ ಎಂದರು.
‘ರಾಜಸ್ಥಾನದ ಕಾಂಗ್ರೆಸ್ ಬಿಕ್ಕಟ್ಟಿನ ವಿಚಾರ ಸೌಹಾರ್ದಯುತ ಇತ್ಯರ್ಥವಾಗಲಿದೆ.ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆಗೆ ದೊಡ್ಡ ಯಶಸ್ಸು ದೊರಕಿದೆ’ ಎಂದು ಕೆ.ಸಿ.ವೇಣುಗೋಪಾಲ್ ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಭಾರತೀಯರಿಗೆ ದಾಖಲೆ ವೀಸಾ ವಿತರಣೆಗೆ ಅಮೆರಿಕ ಸಜ್ಜು

ಜನ ಸಂಕಲ್ಪಯಾತ್ರೆ: ಅಮಿತ್ ಶಾ ಬರುತ್ತಿದ್ದಂತೆ ಮೊಳಗಿದ ಜಯಘೋಷ

ಹಲವು ವಿಸ್ಮಯಗಳ ಆಗರ ನೆಲ್ಲಿತೀರ್ಥ- ವರ್ಷದಲ್ಲಿ ಆರು ತಿಂಗಳು ಮಾತ್ರ ಭೇಟಿಗೆ ಅವಕಾಶ…

ತೆಕ್ಕಟ್ಟೆ: ಕಾರಿಗೆ ಟ್ಯಾಂಕರ್ ಲಾರಿ ಢಿಕ್ಕಿ ; ನಾಲ್ವರು ವಿದ್ಯಾರ್ಥಿಗಳು ಪಾರು !

ಪತ್ರಕರ್ತನನ್ನು ಮರಕ್ಕೆ ಕಟ್ಟಿ ಥಳಿಸಿದ ಕಿಡಿಗೇಡಿಗಳು: ಆರು ಮಂದಿಯ ಬಂಧನ