ಜನರಿಂದಲೇ ರಸ್ತೆ ನಿರ್ಮಾಣ ; ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯಲ್ಲಿ ಸಾಹಸ


Team Udayavani, Feb 15, 2020, 6:00 AM IST

Road-Construction-14-1

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಿಶಾಖಪಟ್ಟಣ: ಬಿಹಾರದ ಗಯಾ ಜಿಲ್ಲೆಯ ದಶರಥ ಮಾಂಜಿ ಏಕಾಂಗಿಯಾಗಿ 20 ವರ್ಷಗಳ ಕಾಲ ಗುಡ್ಡ ಕಡಿದು ರಸ್ತೆ ಮಾಡಿದ ಅಂಶ ಚರಿತ್ರಾರ್ಹವಾಗಿದೆ. ಇದೀಗ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿಯೂ ಕೂಡ ಅಂಥ ಸಾಧನೆ ಮಾಡಲಾಗಿದೆ. ಒಂದು ವ್ಯತ್ಯಾಸವೇನೆಂದರೆ ಇಲ್ಲಿ ಹಲವಾರು ಮಂದಿ ಸೇರಿಕೊಂಡು ಮೂರು ವಾರಗಳಲ್ಲಿ ಏಳು ಕಿ.ಮೀ. ಕಚ್ಚಾ ರಸ್ತೆ ನಿರ್ಮಿಸಿಕೊಂಡಿದ್ದಾರೆ. ಸರಕಾರಕ್ಕೆ ಹಲವು ವರ್ಷಗಳ ಕಾಲ ಮನವಿ ಸಲ್ಲಿಸಿ ವ್ಯರ್ಥವಾದ ಬಳಿಕ ಜನರೇ ಸ್ವಯಂ ಪ್ರೇರಣೆಯಿಂದ ರಸ್ತೆ ನಿರ್ಮಿಸಿದ್ದಾರೆ.

ಪೂರ್ವ ಘಟ್ಟ ಪ್ರದೇಶದಿಂದ 15 ಕಿಮೀ ದೂರದಲ್ಲಿರುವ ಪಂಚಾಯತ್‌ ಕಚೇರಿ ಮತ್ತು ಇತರ ಅಗತ್ಯಗಳಿಗಾಗಿ ತೆರಳಲು ಗುಡ್ಡಗಾಡು ಪ್ರದೇಶದ ಜನರು ಇನ್ನಿಲ್ಲದ ಸಾಹಸ ಮಾಡಬೇಕಾಗಿತ್ತು. ಈ ಪ್ರದೇಶದಲ್ಲಿ ಬುಡಕಟ್ಟು ಜನಾಂಗದವರು ವಾಸಿಸುವ 250 ಕುಟುಂಬಗಳು ಇವೆ.

ನಾಲ್ವರು ಯುವಕರು ಸಮಸ್ಯೆ ಅರಿತು ರಸ್ತೆ ನಿರ್ಮಿಸುವ ಬಗ್ಗೆ ಮನೆ ಮನೆಗೆ ತೆರಳಿ ಮನವೊಲಿಕೆಯ ಬಳಿಕ ಜ.23ರಿಂದ ಕಾಮಗಾರಿಗೆ ಶುಭಾರಂಭ ಮಾಡಲಾಗಿತ್ತು. ಪ್ರತಿ ದಿನ ಸರಿ ಸುಮಾರು 2.5 ಕಿ.ಮೀ. ರಸ್ತೆ ನಿರ್ಮಿಸುವುದರ ಬಗ್ಗೆ ಅವರು ಗುರಿ ಹಾಕಿಕೊಂಡಿದ್ದರು. ಈ ಯೋಜನೆ ಬುಡಕಟ್ಟು ಸಮುದಾಯಕ್ಕೆ ಸೇರಿದ ಮೂರು ಗುಂಪುಗಳಲ್ಲಿ ಅತ್ಯುತ್ತಮ ಬಾಂಧವ್ಯ ಬೆಸೆಯಲೂ ಅನುಕೂಲವಾಗಿದೆ.

ಮನರೇಗಾ ವ್ಯಾಪ್ತಿಯಲ್ಲಿ 2018-’19ನೇ ಸಾಲಿನಲ್ಲಿ ರಸ್ತೆ ನಿರ್ಮಾಣಕ್ಕೆಂದು 40 ಲಕ್ಷ ರೂ.ನೆರವು ನೀಡಲಾಗಿತ್ತು ಎಂದು ಯೋಜನಾ ನಿರ್ದೇಶಕ ಡಿ.ಕೆ. ಬಾಲಾಜಿ ತಿಳಿಸಿದರು. ಇದೀಗ ಕೇವಲ ಮಣ್ಣಿನ ರಸ್ತೆ ನಿರ್ಮಿಸಲಾಗಿದೆ. ಅದನ್ನು ಮೇಲ್ದರ್ಜೆಗೆ ಏರಿಸುವ ಯೋಜನೆ ಜಾರಿಯಾಗಲಿದೆ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.