ಶಿವಸೇನೆಯನ್ನು ಜನರು ಗಂಭೀರವಾಗಿ ಪರಿಗಣಿಸುವುದಿಲ್ಲ: ವಿಪಕ್ಷ
Team Udayavani, Jan 23, 2018, 3:42 PM IST
ಮುಂಬಯಿ : ದೇಶದ ಜನರು ಶಿವಸೇನೆಯ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವುದೇ ಇಲ್ಲ ಎಂದು ವಿರೋಧ ಪಕ್ಷಗಳು ಕಟಕಿಯಾಡಿವೆ.
2019ರ ಲೋಕಸಭಾ ಚುನಾವಣೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಯನ್ನು ತಾನು ಏಕಾಂಗಿಯಾಗಿ ಎದುರಿಸುವೆ; ಬಿಜೆಪಿ ಜತೆ ಸೇರಿಕೊಳ್ಳುವುದಿಲ್ಲ ಎಂಬ ಶಿವಸೇನೆಯ ಮಾತುಗಳನ್ನು ಕಾಂಗ್ರೆಸ್ ಮತ್ತು ಎನ್ಸಿಪಿ ಹಾಸ್ಯಾಸ್ಪದ ಎಂದು ಟೀಕಿಸಿವೆ.
ಬಿಜೆಪಿ ಜತೆ ಸೇರುವುದಿಲ್ಲ ಎಂದಾದರೆ ಶಿವಸೇನೆ ಈಗಲೂ ಏಕೆ ಬಿಜೆಪಿ ನೇತೃತ್ವದ ಸರಕಾರದಲ್ಲಿದೆ ಎಂದು ಮಹಾರಾಷ್ಟ್ರದ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಪ್ರಶ್ನಿಸಿದ್ದಾರೆ.
ಎನ್ಸಿಪಿ ವಕ್ತಾರ ನವಾಬ್ ಮಲಿಕ್ ಅವರು “ಶಿವಸೇನೆ ಮೊದಲು ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರಕಾರದಿಂದ ಹೊರಬಂದು ಮಧ್ಯವಧಿ ಚುನಾವಣೆ ಎದುರಿಸಬೇಕು; ನಾವಂತೂ ಚುನಾವಣೆಗೆ ಸಿದ್ಧರಿದ್ದೇವೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ