ಪಾಪ ಮಾಡಿದವರಿಗೆ ಕ್ಯಾನ್ಸರ್ ಬರುವುದಂತೆ!
Team Udayavani, Nov 24, 2017, 6:20 AM IST
ಹೊಸದಿಲ್ಲಿ: “ಕ್ಯಾನ್ಸರ್ನಂಥ ಮಾರಕ ಕಾಯಿಲೆಗಳು ನಿಮ್ಮ ಪಾಪದ ಫಲ’. ಹೀಗೆ ಹೇಳಿ ವಿವಾದದ ಸುಳಿಯಲ್ಲಿ ಸಿಲುಕಿರುವವರು ಅಸ್ಸಾಂ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಶರ್ಮಾ. ಬಿಸ್ವಾರ ಈ ಹೇಳಿಕೆಗೆ ದೇಶದ ಎಲ್ಲಾ ವರ್ಗಗಳ ಜನರಿಂದ ಟೀಕೆ ವ್ಯಕ್ತವಾಗುತ್ತಿದೆ. “ನಾವು ಪಾಪ ಮಾಡಿದರೆ ದೇವರೇ ನಮಗೆ ನರಳುವಂಥ ಶಿಕ್ಷೆ ನೀಡುತ್ತಾನೆ.
ಕ್ಯಾನ್ಸರ್ನಿಂದ ನರಳುವ, ಅಪಘಾತದಿಂದ ಮೃತರಾಗುವ ಯುವ ಜನರ ಹಿನ್ನೆಲೆಯನ್ನು ನೋಡಿ. ಅದು ದೇವರೇ ನೀಡುವ ನ್ಯಾಯ’ ಎಂದಿದ್ದಾರೆ ಶರ್ಮಾ. ಇದಕ್ಕೆ ಟ್ವಿಟರ್ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಶರ್ಮಾ ಅವರ ತಿಳಿವಳಿಕೆ ಕುರಿತು ಟೀಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ