Air Lift : ನೆರೆಯಲ್ಲಿ ಸಿಲುಕಿದ್ದವರ ರೋಮಾಂಚಕ ರಕ್ಷಣಾ ಕಾರ್ಯಾಚರಣೆ
Team Udayavani, Aug 19, 2019, 3:00 PM IST
ಜಮ್ಮು: ಇಲ್ಲಿನ ತಾವೀ ನದಿಯಲ್ಲಿ ಏಕಾ ಏಕಿ ನೀರಿನ ಮಟ್ಟ ಏರಿಕೆಯಾದ ಕಾರಣ ನದಿ ದಂಡೆಯಲ್ಲಿ ಸಿಲುಕಿಕೊಂಡಿದ್ದವರನ್ನು ವಾಯುಪಡೆಯ ಹೆಲಿಕಾಫ್ಟರ್ ಮೂಲಕ ರಕ್ಷಿಸಲಾಯಿತು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದರ ಕಂಬಗಳ ಹತ್ತಿರ ಇದ್ದ ಸಿಮೆಂಟ್ ಕಟ್ಟೆಯ ಮೇಲೆ ಇಬ್ಬರು ಕುಳಿತಿದ್ದ ಸಂದರ್ಭದಲ್ಲಿ ನದಿಯಲ್ಲಿ ನೀರಿನ ಮಟ್ಟ ಏಕಾ ಏಕಿ ಹೆಚ್ಚಾಗಲಾರಂಭಿಸಿದೆ.
ಆ ಸಂದರ್ಭದಲ್ಲಿ ಭಯಗೊಂಡ ಅವರು ರಕ್ಷಣೆಗಾಗಿ ಮೊರೆಯಿಟ್ಟಿದ್ದಾರೆ. ಅದರಂತೆ ಪ್ರವಾಹ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದ ಸೇನೆಯ ಹೆಲಿಕಾಫ್ಟರ್ ಸ್ಥಳಕ್ಕೆ ಬಂದು ಇಬ್ಬರನ್ನು ರಕ್ಷಿಸಿದೆ. ಈ ಘಟನೆಯಲ್ಲಿ ಇನ್ನೊಬ್ಬ ವ್ಯಕ್ತಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿರಬಹುದಾದ ಶಂಕೆ ವ್ಯಕ್ತವಾಗಿದೆ.
#UPDATE Jammu & Kashmir: Two more persons have been rescued after they got stuck near a bridge in JAMMU following a sudden increase in the water level of Tawi river. pic.twitter.com/JI6oWRtR5B
— ANI (@ANI) August 19, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ