![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
“ಮತ್ತೂಮ್ಮೆ ಮೋದಿ’ ಕೂಗಿಗೆ ಜನಬೆಂಬಲ
Team Udayavani, Nov 3, 2018, 9:01 AM IST
![support.png](https://www.udayavani.com/wp-content/uploads/2018/11/3/support-620x362.png)
ಹೊಸದಿಲ್ಲಿ: ದಕ್ಷಿಣ ಭಾರತ ಹೊರತುಪಡಿಸಿ, ಭಾರತದ ಇತರ ಪ್ರಾಂತ್ಯಗಳ ಶೇ. 46ರಷ್ಟು ಜನರು ಪ್ರಧಾನಿ ನರೇಂದ್ರ ಮೋದಿಯವರೇ ಮತ್ತೂಮ್ಮೆ ಪ್ರಧಾನಿಯಾಗಿ ಆರಿಸಿ ಬರಲೆಂದು ಆಶಿಸಿರುವುದಾಗಿ ಸಮೀûಾ ವರದಿಯೊಂದು ತಿಳಿಸಿದೆ.
ಇಂಡಿಯಾ ಟುಡೇ ಸುದ್ದಿವಾಹಿನಿಯ “ಪೊಲಿಟಿಕಲ್ ಸ್ಟಾಕ್ ಎಕ್ಸ್ಚೇಂಜ್’ (ಪಿಎಸ್ಇ) ಕಾರ್ಯಕ್ರಮದಲ್ಲಿ ಬಿಂಬಿತವಾದ ಈ ಸಮೀಕ್ಷೆಯಲ್ಲಿ ಶೇ. 32ರಷ್ಟು ಜನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಸ್ಥಾನಕ್ಕೆ ಸೂಕ್ತ ಎಂದಿದ್ದಾರೆ. ಇನ್ನು, ಶೇ. 22ರಷ್ಟು ಜನರು “ಗೊತ್ತಿಲ್ಲ’ ಎಂದು ಹೇಳಿದ್ದಾರೆ.
ಅಲ್ಲೂ ಮೋದಿಗೇ ಬೆಂಬಲ: ಅಂತರ್ಜಾಲ ಸುದ್ದಿ ಜಾಲತಾಣವಾದ “ಡೈಲಿ ಹಂಟ್’ ಹಾಗೂ “ನೀಲ್ಸನ್’ ಸಂಸ್ಥೆ ಜಂಟಿಯಾಗಿ ನಡೆಸಿರುವ ಮತ್ತೂಂದು ಸಮೀಕ್ಷೆಯಲ್ಲಿ ಶೇ. 63ರಷ್ಟು ಭಾರತೀಯರು ನರೇಂದ್ರ ಮೋದಿಯವರು ಪುನಃ ಪ್ರಧಾನಿಯಾಗುವ ಬಗ್ಗೆ ಒಲವು ತೋರಿದ್ದಾರೆ. ಸುಮಾರು 54 ಲಕ್ಷ ಜನರು ಆನ್ಲೈನ್ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಇದರಲ್ಲಿ ರಾಹುಲ್ ಗಾಂಧಿ ಪ್ರಧಾನಿಯಾಗಲೆಂದು ಶೇ. 17ರಷ್ಟು ಜನರು ಆಶಿಸಿದ್ದರೆ, ಅರವಿಂದ್ ಕೇಜ್ರಿವಾಲ್ (ಶೇ. 8), ಅಖೀಲೇಶ್ ಯಾದವ್ (ಶೇ. 3), ಮಾಯಾವತಿ (ಶೇ. 2) ಕೂಡ ಪ್ರಧಾನಿ ಯಾಗಬೇಕೆಂದು ಕೆಲವರು ಆಲೋಚಿಸಿದ್ದಾರೆ.
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.