ಅಸ್ತಮಾ ರೋಗಿಗಳಿಗೆ “ಮೀನು ಪ್ರಸಾದ’


Team Udayavani, Jun 9, 2018, 6:00 AM IST

vv-23.jpg

ಹೈದರಾಬಾದ್‌: ಹೆಸರೇ “ಮೀನು ಪ್ರಸಾದ’. ಅಷ್ಟಕ್ಕೂ ಇದು ಅಂತಿಂಥ ಪ್ರಸಾದವಲ್ಲ ಎನ್ನುವು ದಕ್ಕೆ ದೇಶ, ವಿದೇಶಗಳಿಂದ ಜನ ತಂಡೋಪ ತಂಡವಾಗಿ ಬಂದು ಇದನ್ನು ಸ್ವೀಕರಿಸುವುದೇ ಸಾಕ್ಷಿ. ಇನ್ನೊಂದು ಗುಟ್ಟು ಏನೆಂದರೆ, ಈ ಪ್ರಸಾದ ಅಸ್ತಮಾಕ್ಕೆ ರಾಮಬಾಣ!

ಮುತ್ತಿನ ನಗರಿ ಹೈದರಾಬಾದ್‌ನಲ್ಲಿ ಹೆಚ್ಚು ಕಡಿಮೆ 170 ವರ್ಷಗಳಿಂದ ನಡೆದು ಬಂದ ಪದ್ಧತಿ ಇದು. ಈ ವರ್ಷದ ಪ್ರಸಾದ ವಿತರಣೆ ಕಾರ್ಯಕ್ರಮ ಶುಕ್ರವಾರ ಇಲ್ಲಿನ ಪ್ರದರ್ಶನ ಮೈದಾನದಲ್ಲಿ ಆಯೋಜಿಸಲಾಗಿತ್ತು. ಸಾವಿರಕ್ಕೂ ಹೆಚ್ಚು ಮಂದಿ ಬೆಳಗ್ಗೆಯಿಂದ ಮೀನು ಪ್ರಸಾದ ಸ್ವೀಕರಿಸಿದ್ದಾರೆ. ಈವರೆಗೆ ನಡೆದು ಬಂದಿರುವಂತೆ, ವರ್ಷದಲ್ಲಿ ಒಂದು ದಿನ ಮೀನು ಪ್ರಸಾದ ವಿತರಿಸಲಾಗುತ್ತದೆ.

ಯಾಕಾಗಿ ಮೀನು ಪ್ರಸಾದ?: ಅಚ್ಚರಿಯಾ ದರೂ ಇದು ಸತ್ಯ. ಇಲ್ಲಿ ನೀಡಲಾಗುವ ಮೀನು ಪ್ರಸಾದದಿಂದ ಅಸ್ತಮಾ ನಿಯಂತ್ರಣ ಸಾಧ್ಯ ಎನ್ನುವ ನಂಬಿಕೆ ಇದೆ. ಈ ಹಿಂದೆ ಮೀನು ಪ್ರಸಾದ ಸ್ವೀಕರಿಸಿದ ಸಾವಿರಾರು ಮಂದಿ ಹೇಳುವ ಪ್ರಕಾರ, ಇದು ಸತ್ಯ. ಇದೇ ನಂಬಿಕೆಯಾಧಾರದ ಮೇಲೆ 170 ವರ್ಷಗಳಿಂದ ನಡೆದುಬಂದಿದೆ.

ಯಾರು ಇದರ ರೂವಾರಿ?: ಕುಟುಂಬ ವೊಂದು ನೀಡುತ್ತಾ ಬಂದ ನಾಟಿ ಔಷಧ ಇದು. ಬಥಿನಿ ಗೌಡ್‌ ಕುಟುಂಬ ಇದನ್ನು ಆರಂಭಿಸಿ ಕೊಂಡು ಬಂದಿದ್ದು, “ಮೃಗಶಿರ ಕಾರ್ತಿ’ಯ ಬೆಳಗ್ಗೆ 9ರಿಂದ ನೀಡಲಾಗುತ್ತದೆ. ಸ್ವತಃ ತೆಲಂಗಾಣ ಸರಕಾರವೇ ಇದಕ್ಕೆ ಬೇಕಾದ ಎಲ್ಲಾ ತಯಾರಿ ಮಾಡಿಕೊಟ್ಟಿದೆ. ಪಶು ಸಂಗೋಪನಾ ಮತ್ತು ಮೀನುಗಾರಿಕಾ ಸಚಿವ ಟಿ.ಶ್ರೀನಿವಾಸ್‌ ಯಾದವ್‌ ಹಾಗೂ ತೆಲಂಗಾಣ ಶಾಸಕಾಂಗ ಸಭೆಯ ಅಧ್ಯಕ್ಷ ಸ್ವಾಮಿ ಗೌಡ್‌ ಶುಕ್ರವಾರದ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ಈ ಹಿಂದೆ ಒಮ್ಮೆ ವಿವಾದವಾಗಿತ್ತು.

ಈತನಕ 40 ದೇಶಗಳಿಗೆ ತಲುಪಿದೆ ಮೀನು ಪ್ರಸಾದ
ಮೀನುಗಾರಿಕಾ ಇಲಾಖೆಯಿಂದ 1.30 ಲಕ್ಷ ಮೀನುಗಳ ಮಾರಾಟ
ಈ ತನಕ ಲಕ್ಷಕ್ಕೂ ಹೆಚ್ಚು ಅಸ್ತಮಾ ರೋಗಿಗಳಿಂದ ಪ್ರಸಾದ ಸ್ವೀಕಾರ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.