12ರಂದು ರಾಷ್ಟ್ರವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ
Team Udayavani, Jul 4, 2017, 3:45 AM IST
ನವದೆಹಲಿ: ಪೆಟ್ರೋಲ್ ಬಂಕ್ಗಳಲ್ಲಿ ಶೇ.100ರಷ್ಟು ಸ್ವಯಂಚಾಲಿತ ವ್ಯವಸ್ಥೆ ಅಳವಡಿಸುವಲ್ಲಿ ತೈಲ ಕಂಪನಿಗಳ ವೈಫಲ್ಯ ಮತ್ತು ದೈನಂದಿನ ತೈಲ ದರ ನಿಗದಿಯಲ್ಲಿ ಪಾರದರ್ಶಕತೆಯ ಕೊರತೆಯನ್ನು ವಿರೋಧಿಸಿ ಇದೇ 12ರಂದು ರಾಷ್ಟ್ರವ್ಯಾಪಿ ಮುಷ್ಕರ ಕೈಗೊಳ್ಳಲು ಅಖೀಲ ಭಾರತ ಪೆಟ್ರೋಲ್ ವ್ಯಾಪಾರಿಗಳ ಒಕ್ಕೂಟ(ಎಐಪಿಡಿಎ) ನಿರ್ಧರಿಸಿದೆ.
ಅದರಂತೆ, 5ರಂದು ದೇಶಾದ್ಯಂತ ಪೆಟ್ರೋಲ್ ಬಂಕ್ಗಳು “ಖರೀದಿ ಮಾಡುವುದಿಲ್ಲ'(ನೋ ಪರ್ಚೇಸ್) ಎಂಬ ಪ್ರತಿಭಟನೆಯನ್ನು ನಡೆಸಲಿದ್ದು, 12ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದೇವೆ ಎಂದು ಒಕ್ಕೂಟದ ವಕ್ತಾರ ಅಲಿ ದಾರುವಲ್ಲಾ ತಿಳಿಸಿದ್ದಾರೆ.
ನಾವು ಜೂ.29ರಂದು ಸತತ 3 ಗಂಟೆಗಳ ಕಾಲ ತೈಲ ಕಂಪನಿಗಳೊಂದಿಗೆ ಈ ಬಗ್ಗೆ ಚರ್ಚಿಸಿದ್ದೇವೆ. ಆಗ ದರ ಸುರಕ್ಷತೆ ಕುರಿತು ನಮಗೆ ಕಂಪನಿಗಳು ಭರವಸೆ ನೀಡಿದ್ದವು. ಆದರೆ, ಇನ್ನೂ ಅದನ್ನು ಅನುಷ್ಠಾನಗೊಳಿಸಿಲ್ಲ. ಅದಕ್ಕಾಗಿ 5ರಂದು ತೈಲವನ್ನು ಖರೀದಿಸದೇ ಇರಲು, 12ರಂದು ಖರೀದಿ ಮತ್ತು ಮಾರಾಟ ಎರಡನ್ನೂ ಮಾಡದಿರಲು ನಿರ್ಧರಿಸಿದ್ದೇವೆ ಎಂದೂ ಹೇಳಿದ್ದಾರೆ ದಾರುವಲ್ಲಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ