ವೈಮಾನಿಕ ಇಂಧನಕ್ಕಿಂತಲೂ ಪೆಟ್ರೋಲ್‌-ಡೀಸೆಲ್‌ ದುಬಾರಿ!

ಡೀಸೆಲ್‌ ಬೆಲೆ 100.37 ರೂ.ಗಳಿಗೆ ಮುಟ್ಟಿದೆ.

Team Udayavani, Oct 18, 2021, 10:45 AM IST

ವೈಮಾನಿಕ ಇಂಧನಕ್ಕಿಂತಲೂ ಪೆಟ್ರೋಲ್‌-ಡೀಸೆಲ್‌ ದುಬಾರಿ!

ಹೊಸದಿಲ್ಲಿ: ಸತತವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆ, ರವಿವಾರ ಮತ್ತೆ ಹೆಚ್ಚಾಗಿದ್ದು, 2 ತೈಲಗಳ ಬೆಲೆಗಳನ್ನು ತಲಾ 35 ಪೈಸೆ ಏರಿಸಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್‌ ಬೆಲೆ ಪ್ರತೀ ಲೀಟರ್‌ಗೆ ಅ. 17ರಂದು 109.53 ರೂ. ಮುಟ್ಟಿದೆ. ಇನ್ನು, ಡೀಸೆಲ್‌ ಬೆಲೆ 100.37 ರೂ.ಗಳಿಗೆ ಮುಟ್ಟಿದೆ.

ಇದೇ ವೇಳೆ, ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ನ ಬೆಲೆ ಜೆಟ್‌ ಇಂಧನ (ವೈಮಾನಿಕ ಇಂಧನ)ಕ್ಕಿಂತ ಶೇ. 30ರಷ್ಟು ಹೆಚ್ಚಾಗಿದೆ ಎಂಬ ವಿಶ್ಲೇಷಣಾತ್ಮಕ ವರದಿಗಳೂ ಹರಿದಾಡತೊಡಗಿವೆ. ದಿಲ್ಲಿ, ಮುಂಬಯಿ, ಕೋಲ್ಕತಾದಲ್ಲಿ ಸಿಗುವ ಜೆಟ್‌ ಇಂಧನ (ಏವಿಯೇಶನ್‌ ಟರ್ಬೈನ್‌ ಫ್ಯೂಯೆಲ್‌ – ಎಟಿಎಫ್), ಪ್ರತೀ ಕಿಲೋ ಲೀಟರಿಗೆ 61,800ರಿಂದ 66,400 ರೂ. ಬೆಲೆಯಿದೆ. ಅಂದರೆ ಪ್ರತೀ ಲೀಟರಿಗೆ 61ರಿಂದ 66 ರೂ. ದರವಿದೆ.

ಇದನ್ನೂ ಓದಿ:ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

3 ಸಾವಿರ ಕೋಟಿ ನೆರವು ಕೇಳಿದ ಲಂಕಾ: ನೆರೆರಾಷ್ಟ್ರವಾದ ಶ್ರೀಲಂಕಾ, ತನಗೆ ಕಚ್ಚಾತೈಲ ಕೊಳ್ಳಲು 3,751 ಕೋಟಿ ರೂ.ಗಳ ಸಾಲವನ್ನು ನೀಡುವಂತೆ ಭಾರತಕ್ಕೆ ಮನವಿ ಸಲ್ಲಿಸಿದೆ. ಆ ದೇಶದ ವಿದೇಶಿ ವಿನಿಮಯ ನಿಧಿಯು ಕರಗುತ್ತಾ ಬಂದಿದ್ದು ಇಡೀ ದೇಶ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುರಿಂದ ಈ ಧನಸಹಾಯ ಮಾಡುವಂತೆ ಕೋರಿಕೆ ಸಲ್ಲಿಸಿದೆ. ಆ ದೇಶದಲ್ಲಿ ಸದ್ಯಕ್ಕಿರುವ ಇಂಧನ ದಾಸ್ತಾನು, ಬರುವ ಜನವರಿ ವರೆಗೆ ಮಾತ್ರವೇ ಉಪಯೋಗಕ್ಕೆ ಬರುತ್ತದೆ ಎಂದು ಅಲ್ಲಿನ ಇಂಧನ ಸಚಿವ ಉದಯ ಗಮ್ಮನಪಿಲ ಅವರು ದೇಶದ ಜನರಿಗೆ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.