ಪೆಟ್ರೋಲ್ ಬಂಕ್ ಮಾಲೀಕನ ಅಪಹರಣ ಯತ್ನ: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮಾಲೀಕ ಸೇಫ್
ಐಷಾರಾಮಿ ಕಾರಿನಲ್ಲಿ ಬಂದ ನಾಲ್ವರ ತಂಡದಿಂದ ಕೃತ್ಯ
Team Udayavani, Oct 1, 2022, 3:22 PM IST
ವಾರಣಾಸಿ : ಎಸ್ಯುವಿ ಕಾರಿನಲ್ಲಿ ಬಂದ ನಾಲ್ವರ ತಂಡವೊಂದು ಪೆಟ್ರೋಲ್ ಪಂಪ್ ಮಾಲೀಕರನ್ನು ಅಪಹರಿಸಲು ವಿಫಲ ಯತ್ನ ನಡಿಸಿರುವ ಘಟನೆ ನಡೆದಿದೆ.
ಗುರುವಾರ ರಾತ್ರಿ ಶಿವಪುರಿಯ ತರ್ನಾ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಾರಿನಲ್ಲಿ ಬಂದ ನಾಲ್ವರ ತಂಡ ಪೆಟ್ರೋಲ್ ಹಾಕುವ ನೆಪದಲ್ಲಿ ಪೆಟ್ರೋಲ್ ಪಂಪ್ ಗೆ ಬಂದಿದ್ದಾರೆ ಈ ವೇಳೆ ಪಂಪ್ ಮಾಲೀಕನನ್ನು ಅಪಹರಿಸಲು ಯತ್ನಿಸಿದ್ದಾರೆ ಆದರೆ ಅಲ್ಲಿನ ಸಿಬ್ಬಂಧಿಯ ಮಧ್ಯ ಪ್ರವೇಶದಿಂದ ಅಪಹರಣಕಾರರು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಎಲ್ಲಾ ದೃಶ್ಯಾವಳಿಗಳು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಪ್ರಕರಣದ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.
ಇದನ್ನೂ ಓದಿ : ದಾವಣಗೆರೆ: ರೀಲ್ಸ್ ಮಾಡಲು ಹೋಗಿ ಇಬ್ಬರು ಯುವಕರು ನೀರುಪಾಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು