ಮುಂದಿನ ವಾರದಿಂದ ಕೋವಿಡ್‌ ಮಾತ್ರೆ ಲಭ್ಯ?

ಫೈಜರ್‌ನ ಫಾಕ್ಸ್‌ ಲೋವಿಡ್‌ ಮಾತ್ರೆಗಳ ಬಿಡುಗಡೆ ಸಾಧ್ಯತೆ; ಮಾತ್ರೆ ತಯಾರಕ ಹೆಟೆರೋ ಕಂಪೆನಿಗೆ ಡಿಸಿಜಿಐನಿಂದ ಒಪ್ಪಿಗೆ

Team Udayavani, Apr 24, 2022, 7:10 AM IST

thumb-5

ಹೊಸದಿಲ್ಲಿ: ಕೊರೊನಾ ಲಸಿಕೆ ತಯಾರಿಸು­ತ್ತಿರುವ ಫೈಜರ್‌ ಕಂಪೆನಿಯ “ಪಾಕ್ಸ್‌ ಲೋವಿಡ್‌’ ಕೊರೊನಾ ನಿರೋಧಕ ಮಾತ್ರೆ ಮುಂದಿನ ವಾರದಿಂದ ಭಾರತದಲ್ಲಿ ಲಭ್ಯ ವಾಗಲಿದೆಯೆಂದು ಭಾರತದಲ್ಲಿ ಈ ಮಾತ್ರೆ ತಯಾರಿಸಲಿರುವ “ಹೆಟೆರೋ’ ಕಂಪೆನಿ ಪ್ರಕಟಿಸಿದೆ.

ದೇಶದ ಕೆಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿರುವ ಕಾಲದಲ್ಲಿ ಕಂಪನಿಯ ಈ ಶುಭ ಸಮಾಚಾರವನ್ನು ತಿಳಿಸಿದೆ.

ಮಾತ್ರೆಗಳನ್ನು ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಔಷಧ ನಿಯಂತ್ರಣ ಮಹಾ ನಿರ್ದೇಶಕರ ಕಚೇರಿ­ಯಿಂದ (ಡಿಸಿಜಿಐ) ಎ. 21ರಂದು ಪತ್ರ ವೊಂದು ಬಂದಿದ್ದು, ಯಾವುದೇ ಸಂದರ್ಭ­ದಲ್ಲಿ ಮಾತ್ರೆಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಪ್ರಾಯಶಃ ಮುಂದಿನ ವಾರದಿಂದ ಇವು ಲಭ್ಯ­ವಾಗಬ ಹುದು ಎಂದು ಕಂಪೆನಿ ತಿಳಿಸಿದೆ. “ಹೆಟೆರೋ’ ದಂತೆ ಇನ್ನೂ ಕೆಲ ಕಂಪೆನಿಗಳು ಕೊರೊನಾ ನಿರೋಧಕ ಔಷಧ ಬಿಡುಗಡೆ ಮಾಡಲು ಸಿದ್ಧವಾಗಿದ್ದು, ಡಿಸಿಜಿಐ ಒಪ್ಪಿಗೆಗಾಗಿ ಕಾಯುತ್ತಿವೆ ಎಂದು ಹೇಳಲಾಗಿದೆ.

ಬೂಸ್ಟರ್‌ ಅಂತರ ಏರಿಕೆ: ಕೊರೊನಾ ಲಸಿಕೆಯ ಬೂಸ್ಟರ್‌ ಡೋಸ್‌ ಅಗತ್ಯತೆ ಮತ್ತು 2ನೇ ಡೋಸ್‌ಗೂ ಬೂಸ್ಟರ್‌ ಡೋಸ್‌ಗೂ ನಡುವಿನ ಅಂತರ ಸೇರಿದಂತೆ ಲಸಿಕೆಗೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಜೈವಿಕ ತಂತ್ರ­ಜ್ಞಾನ ಇಲಾಖೆಯ “ಟ್ರಾನ್ಸ್‌ಲೇಶನಲ್‌ ಹೆಲ್ತ್‌ ಸೈನ್ಸ್‌ ಆ್ಯಂಡ್‌ ಟೆಕ್ನಾಲಜಿ ಇನ್‌ಸ್ಟಿ­ಟ್ಯೂಟ್‌’ (ಟಿಎಚ್‌ಎಸ್‌ಟಿಐ) ಅಧ್ಯಯನ ನಡೆಸುತ್ತಿದೆ.|

ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ 13 ಅಕ್ರಮ ರೋಹಿಂಗ್ಯಾ ವಲಸಿಗರ ಬಂಧನ

ಆರಂಭದಲ್ಲಿ, “ಕೊವಿಶೀಲ್ಡ್‌’, “ಕೊವ್ಯಾ­ಕ್ಸಿನ್‌’ ಮತ್ತು “ಸುಟ್ನಿಕ್‌-ವಿ’ ಲಸಿಕೆಗಳ 2ನೇ ಡೋಸ್‌ ಪಡೆದ 3,000ಕ್ಕೂ ಹೆಚ್ಚು ಮಂದಿ ಯ ಸ್ಯಾಂಪಲ್‌ಗ‌ಳನ್ನು ಪಡೆದು, 6 ತಿಂಗಳ ಕಾಲ ಅಧ್ಯಯನ ಮಾಡುವ ಉದ್ದೇಶವನ್ನು ಹೊಂದಲಾಗಿತ್ತು. ಈಗ ಅದನ್ನು 6 ತಿಂಗಳ ಬದಲಾಗಿ 9 ತಿಂಗಳಿಗೆ ವಿಸ್ತರಿಸಿ ಅಧ್ಯಯನ ಕೈಗೊಳ್ಳಲಾ­ಗುತ್ತಿದೆ. ಭಾರತದಲ್ಲಿ ನೀಡಲಾ ಗುತ್ತಿರುವ ಲಸಿಕೆಗಳಿಂದ ಉತ್ಪತ್ತಿಯಾಗಿ ರುವ ಪ್ರತಿಕಾಯಗಳು ಎಷ್ಟು ಕಾಲ ವ್ಯಕ್ತಿಯ ದೇಹದಲ್ಲಿರುತ್ತದೆ ಎಂಬುದನ್ನು ಪರಿಶೀಲಿಸುವುದೇ ಇದರ ಉದ್ದೇಶ ಎಂದು ಅಧ್ಯಯನದಲ್ಲಿ ಪಾಲ್ಗೊಂಡಿರುವ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಿಲ್ಲಿಯಲ್ಲಿ ಸಾವಿರ ಕೇಸ್‌
ದೆಹಲಿಯಲ್ಲಿ ಶುಕ್ರವಾರ ಬೆಳಗ್ಗೆ ಯಿಂದ ಶನಿವಾರ ಬೆಳಗ್ಗೆ ನಡುವಿನ 24 ಗಂಟೆಗಳ ಅವಧಿಯಲ್ಲಿ 1,094 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 640 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಇದೇ ವೇಳೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ, ಮಹಾರಾಷ್ಟ್ರ ದಲ್ಲಿ ಶುಕ್ರವಾರ- ಶನಿವಾರದ ನಡುವೆ 194 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದು ಇದೇ ವರ್ಷ ಮಾರ್ಚ್‌ 24ರ ಅನಂತರ ಕಂಡು ಬಂದ ಗಣನೀಯ ಸಂಖ್ಯೆಯ ಪ್ರಕರಣಗಳು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.