ಅಲ್ಪಸಂಖ್ಯಾಕ ಪದದ ಸಾಂವಿಧಾನಿಕ ಮರು ವ್ಯಾಖ್ಯಾನ ಆಗ್ರಹಿಸಿ ಸುಪ್ರೀಂ ಕೋರ್ಟಿಗೆ ಪಿಐಎಲ್
Team Udayavani, Jul 9, 2019, 6:41 PM IST
ಹೊಸದಿಲ್ಲಿ : ಕೇಂದ್ರ ಸರಕಾರ 26 ವರ್ಷಗಳ ಹಿಂದೆ ಹೊರಡಿಸಿದ್ದ ಅಧಿಸೂಚನೆಯಲ್ಲಿ ಮುಸ್ಲಿಮರು, ಕ್ರೈಸ್ತರು, ಬೌದ್ಧರು ಮತ್ತು ಪಾರಸಿಗಳನ್ನು ಅಲ್ಪಸಂಖ್ಯಾಕರೆಂದು ಘೋಷಿಸಲಾಗಿದ್ದು ಈ ಅಧಿಸೂಚನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ ಬಿಜೆಪಿ ಸದಸ್ಯ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಪಿಐಎಲ್ ದಾಖಲಿಸಿದ್ದಾರೆ.
1993ರ ಅಕ್ಟೋಬರ್ 23ರಂದು 1992ರ ರಾಷ್ಟ್ರೀಯ ಅಲ್ಪಸಂಖ್ಯಾಕರ ಆಯೋಗ ಕಾಯಿದೆಯ ಸೆ.2(ಸಿ) ಅಡಿ ಹೊರಡಿಸಲಾಗಿದ್ದ ಈ ಅಧಿಸೂಚನೆಯನ್ನು ಅಸಾಂವಿಧಾನಿಕವೆಂದು ಘೋಷಿಸುವಂತೆ ಉಪಾಧ್ಯಾಯ ಅವರು ಪಿಐಎಲ್ ನಲ್ಲಿ ಒತ್ತಾಯಿಸಿದ್ದಾರೆ.
ಅಲ್ಪ ಸಂಖ್ಯಾಕ ಪದದ ಸಾಂವಿಧಾನಿಕ ಅರ್ಥ ವ್ಯಾಪ್ತಿಯನ್ನು ಮರು ವ್ಯಾಖ್ಯಾನಿಸಬೇಕು ಎಂದು ಪಿಐಎಲ್ನಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್