ಪ್ರಕರಣ ಹಂಚಲು ಸಿಜೆಐ ಅರ್ಹರೇ?
Team Udayavani, Apr 7, 2018, 10:45 AM IST
ಹೊಸದಿಲ್ಲಿ: ಪ್ರಕರಣಗಳನ್ನು ನ್ಯಾಯಪೀಠಗಳಿಗೆ ಹಂಚುವ ಮುಖ್ಯ ನ್ಯಾಯಮೂರ್ತಿಯ ಆಡಳಿತಾತ್ಮಕ ಅಧಿಕಾರದ ಬಗ್ಗೆ ಸ್ಪಷ್ಟನೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್ನಲ್ಲಿ ಹಿರಿಯ ವಕೀಲ ಶಾಂತಿ ಭೂಷಣ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಈ ಪ್ರಕರಣವನ್ನು ಸಿಜೆಐ ದೀಪಕ್ ಮಿಶ್ರಾ ಪ್ರತಿನಿಧಿಸುವ ಪೀಠಕ್ಕೆ ವಿಚಾರಣೆಗೆ ನಿಗದಿಗೊಳಿಸಬಾರದು ಎಂದು ಕೋರಿ ಸುಪ್ರೀಂಕೋರ್ಟ್ನ ಪ್ರಧಾನ ಕಾರ್ಯದರ್ಶಿಗೆ ಅವರು ಪತ್ರ ಬರೆದಿದ್ದಾರೆ.
ಮೂವರು ಹಿರಿಯ ನ್ಯಾಯಮೂರ್ತಿಗಳಿರುವ ಪೀಠದಲ್ಲಿ ಇದನ್ನು ಮಂಡಿಸಬೇಕು ಮತ್ತು ಅವರು ಈ ಅರ್ಜಿಯ ವಿಚಾರಣೆಯನ್ನು ಯಾವ ಪೀಠ ನಡೆಸಬೇಕು ಎಂಬುದನ್ನು ತೀರ್ಮಾನಿಸಬೇಕು ಎಂದು ಕೋರಿದ್ದಾರೆ. ದೂರಿನಲ್ಲಿ ಸಿಜೆಐ ಕೂಡ ಪ್ರತಿಕ್ರಿಯೆದಾರರು ಎಂದು ಉಲ್ಲೇಖೀಸಲಾಗಿದೆ. ಈ ಮಧ್ಯೆ ಸಿಜೆಐ ಮಿಶ್ರಾ ವಿರುದ್ಧದ ಮಹಾಭಿಯೋಗ ಪ್ರಸ್ತಾವ ಕೈಬಿಡುವುದಕ್ಕೆ ಸಂಬಂಧಿಸಿ ಚರ್ಚೆ ನಡೆದಿದೆ. ಈಗಾಗಲೇ ವರದಿಯಾದಂತೆ, ಪ್ರಸ್ತಾವವನ್ನು ಕಾಂಗ್ರೆಸ್ ಕೈಬಿಟ್ಟಿಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ