ಶಸ್ತ್ರಚಿಕಿತ್ಸೆಯ ಮೂಲಕ ಜನನೇಂದ್ರಿಯ ಅಳವಡಿಕೆ


Team Udayavani, Jun 2, 2019, 6:00 AM IST

c-30

ಇಂದೋರ್‌: ಹುಟ್ಟಿದಾಗಿನಿಂದ ಜನನೇಂದ್ರಿಯ ಹೊಂದಿಲ್ಲದ ಬಾಲಕಿಯೊಬ್ಬಳಿಗೆ ಇಲ್ಲಿನ ಮಹಾರಾಜ ಯಶ್ವಂತ್‌ರಾವ್‌ ಹೋಳ್ಕರ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ಮೂಲಕ ಜನನೇಂದ್ರಿಯ ಯಶಸ್ವಿಯಾಗಿ ಅಳವಡಿಸಲಾಗಿದೆ. “ವೆಜಿನೋಪ್ಲಾಸ್ಟಿ’ ಎಂದು ಕರೆಯಲ್ಪಡುವ ಈ ಶಸ್ತ್ರಕ್ರಿಯೆ ಸುಮಾರು 5 ಗಂಟೆಗಳ ಕಾಲ ನಡೆದಿತ್ತು. ವಾರದ ನಂತರ, ಚೇತರಿಸಿಕೊಂಡಿರುವ ಆಕೆ ಆರೋಗ್ಯವಾಗಿ ಮನೆಗೆ ಹಿಂದಿರುಗಿದ್ದಾರೆ ಎಂದು ಶಸ್ತ್ರಚಿಕಿತ್ಸೆ ನಡೆಸಿದ್ದ ಆಸ್ಪತ್ರೆಯ ಪೀಡಿಯಾಟ್ರಿಕ್‌ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಅಶೋಕ್‌ ಲಾಢಾ ತಿಳಿಸಿದ್ದಾರೆ. “2005ರಲ್ಲಿ ಜನಿಸಿದ್ದ ಆ ಬಾಲಕಿಗೆ ಹುಟ್ಟಿನಿಂದಲೂ ಜನನೇಂದ್ರಿಯ ಇರಲಿಲ್ಲ. ಜತೆಗೆ, ಆಕೆಗೆ ಗುದದ್ವಾರವೂ ಇರಲಿಲ್ಲ. ಆಕೆ ಜನಿಸಿ ಒಂದು ವರ್ಷದೊಳಗೆ ಮೂರು ಶಸ್ತ್ರಕ್ರಿಯೆ ನಡೆಸಿ ಗುದದ್ವಾರವನ್ನು ಮರು ಸೃಷ್ಟಿಸಲಾಗಿತ್ತು. ಈಗ, ಆಕೆಯ ಕರುಳಿನ ಭಾಗವನ್ನೇ ಕತ್ತರಿಸಿ ತೆಗೆದು ಅದನ್ನು ಜನನೇಂದ್ರಿಯವಾಗಿ ಅಳವಡಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.