ಆನೆ ಓಡಿಸಲು ಹೊಸ ಪ್ರಯೋಗ


Team Udayavani, Sep 9, 2018, 6:00 AM IST

x-27.jpg

ನವದೆಹಲಿ: ಭೂಮಿ ಮೇಲಿನ ಅತಿದೊಡ್ಡ ಪ್ರಾಣಿ ಆನೆಗೆ ಅತಿ ಸಣ್ಣ ಕೀಟದ ಬಗ್ಗೆ ಭಾರಿ ಹೆದರಿಕೆ! ಜೇನುನೊಣದ ಸದ್ದು ಕೇಳಿದರೆ ಆನೆಗಳು ದಿಕ್ಕಾಪಾಲಾಗಿ ಓಡುತ್ತವೆ. ವಿಜ್ಞಾನಿಗಳ ಪ್ರಕಾರ ಜೇನ್ನೊಣ ಹಾರಾಡುವ ಸದ್ದು ಕೇಳಿದ 80 ಸೆಕೆಂಡುಗಳಲ್ಲಿ ಆನೆಗಳು ಪೇರಿ ಕೀಳುತ್ತವೆ. ಇದೇ ಕಾರಣಕ್ಕೆ ಆನೆ ಹಾವಳಿ ಹೆಚ್ಚಿರುವ ಕಡೆ ಕೃಷಿಕರು ಜೇನ್ನೊಣವನ್ನೂ ಸಾಕಿರುತ್ತಾರೆ. ಇದೀಗ ಇದೇ ತಂತ್ರವನ್ನು ರೈಲ್ವೆ ಇಲಾಖೆ ಅಳವಡಿಸಿಕೊಂಡಿದೆ.

ರೈಲ್ವೆ ಹಳಿಗಳ ಮೇಲೆ ಓಡಾಡುವಾಗ ರೈಲು ಡಿಕ್ಕಿ ಹೊಡೆದು ಆನೆಗಳು ಸಾವನ್ನಪ್ಪುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. 2014 ರಿಂದ 2016ರ ಅವಧಿಯಲ್ಲಿ ಸುಮಾರು 35 ಆನೆಗಳು ಈ ರೀತಿ ಸತ್ತಿವೆ. 2017ರಲ್ಲಿ ಐದು ಆನೆಗಳು ಸತ್ತಿವೆ. ಹೀಗಾಗಿ ಈಶಾನ್ಯ ರೈಲ್ವೆ ವಿಭಾಗವು ನೂತನ ಸಾಧನವನ್ನು ಕಂಡುಕೊಂಡಿದೆ. 2000 ರೂ. ವೆಚ್ಚದ ಈ ಸಾಧನವು ಆನೆಗೆ ಕಿರಿಕಿರಿ ಉಂಟುಮಾಡುವ ಧ್ವನಿ ಹಾಗೂ ಕಂಪನವನ್ನು ಹೊಮ್ಮಿಸುತ್ತದೆ. ಸುಮಾರು 600 ಮೀ. ದೂರದವರೆಗೆ ಯಾವುದೇ ಜೇನುಗೂಡು ಇದ್ದರೂ, ಅದರಿಂದ ಜೇನು ನೊಣಗಳು ಹಾರಲು ಆರಂಭಿಸುತ್ತವೆ. ಆನೆಗಳು ರೈಲ್ವೆ ಹಳಿ ಬಳಿ ಇರುವುದು ತಿಳಿದು ಬಂದಾಗ ಈ ಸಾಧನವನ್ನು ರಿಮೋಟ್‌ ಮೂಲಕವೇ ಆನ್‌ ಮಾಡಬಹುದಾಗಿದ್ದು, ಜೇನು ನೊಣಗಳು ಕೆಲವೇ ನಿಮಿಷಗಳಲ್ಲಿ ಆನೆಗಳನ್ನು ಓಡಿಸುತ್ತವೆ. ಈ ಸಾಧನವನ್ನು ಇದೀಗ ಕಾಡಿನ ಭಾಗದಲ್ಲಿ ಆನೆಗಳು ಹೆಚ್ಚು ಓಡಾಡುವ ಎಲ್ಲ ರೈಲ್ವೆ ಲೈನ್‌ ಬಳಿ ಅಳವಡಿಸಲು ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.