Supreme Court ಶಾಹಿ ಈದ್ಗಾ ಮಸೀದಿಯ ಸರ್ವೇ ಕೋರಿ ಅರ್ಜಿ
Team Udayavani, Aug 15, 2023, 12:36 AM IST
ಹೊಸದಿಲ್ಲಿ: ಈಗಾಗಲೇ ಇದ್ದ ಹಿಂದೂ ದೇಗುಲದ ಮೇಲೆ ಮಸೀದಿ ನಿರ್ಮಿಸಲಾಗಿ ದೆಯೇ ಎಂಬುದನ್ನು ಪತ್ತೆಹಚ್ಚಲು ಮಥು ರೆಯ ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿಯ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಕೋರಿ “ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ್ ಟ್ರಸ್ಟ್’ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಮೊಕದ್ದಮೆಯ ವಿರುದ್ಧ ಎತ್ತಿರುವ ಆಕ್ಷೇಪಣೆಗಳನ್ನು ನಿರ್ಧರಿಸುವ ಮೊದಲು ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುವಂತೆ ಮಥುರಾ ಸಿವಿಲ್ ನ್ಯಾಯಾಧೀಶರಿಗೆ ನಿರ್ದೇಶನ ನೀಡಬೇಕೆಂಬ ತನ್ನ ಮನವಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಟ್ರಸ್ಟ್ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು