ಇಲ್ಲಿ ಬೇಡ, ಇಟಲಿಗೆ ತೆರಳಿ ದುರ್ಬೋಧನೆ ಮಾಡಿ: ಯೋಗಿ ಕಿಡಿ
Team Udayavani, May 7, 2019, 4:13 PM IST
ಹೊಸದಿಲ್ಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಟಲಿಗೆ ತೆರಳಿ ನಿಂದಿಸುವುದನ್ನು ಹೇಳಿಕೊಡಲಿ , ಇಲ್ಲಿ ಬೇಡ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಿಡಿ ಕಾರಿದ್ದಾರೆ.
ಮಂಡಾವಾಲಿ ಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ತೀವ್ರ ವಾಗ್ಧಾಳಿ ನಡೆಸಿದ ಯೋಗಿ, ಕಾಂಗ್ರೆಸ್ ಸಂಪೂರ್ಣವಾಗಿ ವಿಫಲವಾಗಿದೆ. ಶೆಹಜಾದಾ (ರಾಹುಲ್ ಗಾಂಧಿ )ವಿಫಲವಾದ ಕಾರಣ ಶೆಹಜಾದಿಯನ್ನು ಕರೆತಂದಿದ್ದಾರೆ. ಅವರು ಅಮೇಥಿಯ ಮಕ್ಕಳಿಗೆ ನಿಂದನೆ ಮಾಡುವುದನ್ನು ಹೇಳಿಕೊಡುತ್ತಿದ್ದಾರೆ. ಅವರು ಇಲ್ಲಿ ಹೇಳಿ ಕೊಡುವುದು ಬೇಡ, ದಯವಿಟ್ಟು ಇಟಲಿಗೆ ಹೋಗಿ ಹೇಳಿ ಕೊಡಲಿ ಎಂದರು.
ಅಮೇಥಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಎದುರು ಪುಟ್ಟ ಮಕ್ಕಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುವ ವಿಡಿಯೋ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ