ಹಬ್ಬದ ಪ್ರಯುಕ್ತ ಸೈನಿಕರಿಗಾಗಿ ಮನೆಗಳಲ್ಲಿ ದೀಪ ಬೆಳಗಿ: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ


Team Udayavani, Oct 25, 2020, 1:09 PM IST

ಹಬ್ಬದ ಪ್ರಯುಕ್ತ ಸೈನಿಕರಿಗಾಗಿ ದೀಪ ಬೆಳಗಿ: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ: ನಾವು ಹಬ್ಬಗಳನ್ನು ಆಚರಿಸುವಾಗ ಸೈನಿಕರು ನಮ್ಮ ಗಡಿಗಳನ್ನು ರಕ್ಷಿಸುತ್ತಿದ್ದಾರೆಂದು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು, ಹಬ್ಬದ ಸಂದರ್ಭದಲ್ಲಿ  ಮನೆಗಳಲ್ಲಿ ಸೈನಿಕರಿಗಾಗಿ ದೀಪ ಬೆಳಗಿಸಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಕ್ಕಟ್ಟು, ಕಷ್ಟದ ಸಮಯದಲ್ಲಿ ತಾಳ್ಮೆಯ ಗೆಲುವೇ ದಸರಾ ಹಬ್ಬವಾಗಿದೆ. ಇಂದು ಕೋವಿಡ್-19 ಮಧ್ಯೆ ಬಹಳ ಸಂಯಮ, ವಿನಯದಿಂದ ಸರಳವಾಗಿ ದಸರಾ ಹಬ್ಬವನ್ನು ಆಚರಿಸುತ್ತಿದ್ದೀರಿ, ಈ ಕೋವಿಡ್ ಯುದ್ಧದಲ್ಲಿ ನಾವು ಗೆಲ್ಲುವುದು ನಿಶ್ಚಿತ ಎಂದು ಹೇಳಿದರು.

ದೇಶದ ಜನತೆಗೆ ಮತ್ತೆ ‘’ವೋಕಲ್ ಫಾರ್ ಲೋಕಲ್’’ ಕರೆ ನೀಡಿದ ಪ್ರಧಾನಿ ಮೋದಿ, ಹಬ್ಬಗಳಿಗಾಗಿ ಶಾಪಿಂಗ್ ಗೆ ಹೋದ ಸಮಯದಲ್ಲಿ ಸ್ಥಳೀಯ ವಸ್ತುಗಳಿಗೆ ಆದ್ಯತೆ ನೀಡಿ. ಮಾರುಕಟ್ಟೆಯಿಂದ ವಸ್ತುಗಳನ್ನು ಖರೀದಿಸುವಾಗ ಸ್ಥಳೀಯ ವಸ್ತುಗಳಿಗೆ ಆದ್ಯತೆ ನೀಡಿ ಎಂದರು.

ಇದನ್ನೂ ಓದಿ:ಭೂಮಿ ಕಬಳಿಸಲು ಯತ್ನಿಸಿದ ಚೀನಾಗೆ ಭಾರತ ತಕ್ಕ ಉತ್ತರ ನೀಡಿದೆ: ಮೋಹನ್ ಭಾಗ್ವತ್

ಇಷ್ಟು ವರ್ಷಗಳಲ್ಲಿ ದುರ್ಗಾ ಪೂಜೆಯ ದಿನ ಪೆಂಡಾಲ್ ಗಳಲ್ಲಿ ಸಾವಿರಾರು ಜನ ಒಟ್ಟು ಸೇರುತ್ತಿದ್ದರು. ದುರ್ಗಾ ಪೂಜೆ, ದಸರಾ ಎಂದರೆ ಜನರಿಗೆ, ಮಹಿಳೆಯರಿಗೆ ಎಲ್ಲಿಲ್ಲದ ಸಡಗರ, ಸಂಭ್ರಮಗಳಿಂದ ಜತೆ ಸೇರುತ್ತಿದ್ದರು. ಆದರೆ ಈ ವರ್ಷ ಒಟ್ಟು ಸೇರಿ ದುರ್ಗಾ ಪೂಜೆ ಮಾಡುವುದಕ್ಕೆ ಅವಕಾಶವಿಲ್ಲ. ಮುಂದೆ ಸಾಕಷ್ಟು ಹಬ್ಬಗಳು ಬರುತ್ತವೆ. ಈ ಬಾರಿ ಕಟ್ಟುನಿಟ್ಟಿನಿಂದ ಜಾಗ್ರತೆಯಿಂದ ಈ ಕೋವಿಡ್ ಸಮಸ್ಯೆ ವಿರುದ್ಧ ಹೋರಾಡಬೇಕಿದೆ, ಅದರಲ್ಲಿ ಗೆದ್ದು ಮುಂದೆ ಹಬ್ಬ ಆಚರಿಸೋಣ ಎಂದರು.

ಕಠಿಣ ಪರಿಸ್ಥಿತಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೆವು. ಭದ್ರತಾ ಸಿಬ್ಬಂದಿ, ಪೊಲೀಸ್, ಪೌರ ಕಾರ್ಮಿಕರ ಜೊತೆ ನಿಂತಿದ್ದೇವೆ. ಹಬ್ಬಗಳ ಸಮಯದಲ್ಲಿಯೂ ನಾವು ಅವರ ಜೊತೆ ನಿಲ್ಲೋಣ, ಅವರನ್ನು ನಮ್ಮ ಪರಿವಾರದವರು ಎಂದು ಭಾವಿಸೋಣ ಎಂದು ಪ್ರಧಾನಿ ಮೋದಿ ದೇಶದ ಜನತೆಗೆ ಕರೆ ನೀಡಿದರು.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

1-ewewqqweqweewq

Hong Kong ಎವರೆಸ್ಟ್‌, ಎಂಡಿಎಚ್‌ ಮಸಾಲೆ ಬ್ಯಾನ್‌

court

West Bengal: 25,753 ಶಿಕ್ಷಕರ ನೇಮಕ ರದ್ದು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.