ಪ್ರತಿ ಡಿ.26 ಇನ್ನು “ವೀರ ಬಾಲ ದಿವಸ’: ಪ್ರಧಾನಿ ಘೋಷಣೆ
Team Udayavani, Jan 9, 2022, 10:00 PM IST
ನವದೆಹಲಿ: ಇನ್ನು ಮುಂದೆ ಪ್ರತಿ ವರ್ಷದ ಡಿಸೆಂಬರ್ 26 ಅನ್ನು “ವೀರ ಬಾಲ ದಿವಸ’ ಎಂದು ಆಚರಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರೇ ಭಾನುವಾರ ಘೋಷಣೆ ಮಾಡಿದ್ದಾರೆ.
ಮೊಘಲ್ ಆಡಳಿತಗಾರರಿಂದ ಹತ್ಯೆಗೀಡಾದ ಸಿಖ್ ಸಮುದಾಯದ ಹತ್ತನೇ ಧರ್ಮಗುರು ಗುರು ಗೋವಿಂದ ಸಿಂಗ್ ಅವರ ನಾಲ್ವರು ಮಕ್ಕಳ ಸ್ಮರಣಾರ್ಥ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ “ನ್ಯಾಯಕ್ಕಾಗಿ ಹುತಾತ್ಮರಾದವರಿಗೆ ಇದೊಂದು ಅರ್ಹ ಗೌರವ. ಸಿಖ್ ಸಮುದಾಯದ ಹತ್ತನೇ ಧರ್ಮಗುರು ಗುರು ಗೋವಿಂದ ಸಿಂಗ್ ಅವರ ನಾಲ್ವರು ಪುತ್ರರು ಹುತಾತ್ಮರಾಗಿದ್ದಾರೆ.
ಇದನ್ನೂ ಓದಿ:ಹುಬ್ಬಳ್ಳಿ :ಪತಿ ನಡೆಸುತ್ತಿದ್ದ ಲಾಡ್ಜ್ ನಲ್ಲೇ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಪತ್ನಿ
ಧರ್ಮಕ್ಕಾಗಿ ಅವರು ತಮ್ಮ ಜೀವನವನ್ನೇ ತ್ಯಾಗ ಮಾಡಿದ್ದಾರೆ. ಹೀಗಾಗಿ ಪ್ರತಿ ವರ್ಷದ ಡಿ.26ನ್ನು ವೀರ ಬಾಲ ದಿವಸ ಎಂದು ಆಚರಿಸಲಾಗುತ್ತದೆ’ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ