ಸೌಲಭ್ಯ ಕೊಡದ ಹಿಂದಿನ ಸರಕಾರಗಳು: ಪ್ರಧಾನಿ


Team Udayavani, Oct 14, 2022, 7:20 AM IST

ಸೌಲಭ್ಯ ಕೊಡದ ಹಿಂದಿನ ಸರಕಾರಗಳು: ಪ್ರಧಾನಿ

ಶಿಮ್ಲಾ: ದೇಶದಲ್ಲಿ ಈ ಹಿಂದೆ ಇದ್ದ ಸರಕಾರಗಳು ಲಭ್ಯವಿದ್ದ ಸೌಲಭ್ಯಗಳನ್ನು ಜನರಿಗೆ ತಲುಪಿಸಲೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ದೂರಿದ್ದಾರೆ.

ಹಿಮಾಚಲ ಪ್ರದೇಶದ ಉನಾ ನಗರದಲ್ಲಿ ಗುರುವಾರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಕೆಲವು ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ ಮೋದಿ ಈ ಮಾತುಗಳನ್ನಾಡಿದ್ದಾರೆ. “ನಮ್ಮ ಸರಕಾರ 21ನೇ ಶತಮಾನದ ಸೌಲಭ್ಯಗಳನ್ನು ಕೊಡುವುದರ ಜತೆ ಯಲ್ಲಿ ಈ ಹಿಂದಿನ ಸರಕಾರ ಕೊಡದೇ ಉಳಿಸಿಕೊಂಡ 20ನೇ ಶತಮಾನದ ಸೌಲಭ್ಯಗಳನ್ನೂ ಕೊಡುತ್ತಿದೆ’ ಎಂದು ಹೇಳಿದರು. ನೂತನ ಭಾರತವು ಹಿಂದಿನ ಸವಾಲು ಗಳನ್ನು ಎದುರಿಸುವ ಜತೆಯಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದೂ ಅವರು ಹೇಳಿದರು.

ಲೋಕಾರ್ಪಣೆ  -ಶಂಕುಸ್ಥಾಪನೆ: ಇದೇ ವೇಳೆ ಪ್ರಧಾನಿ ಅವರು ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯ 3ನೇ ಹಂತವನ್ನು ಹಿಮಾಚಲದಲ್ಲಿ ಆರಂಭಿಸಿ ದ್ದಾರೆ. ಈ ಹಂತದಲ್ಲಿ ಗ್ರಾಮೀಣ ಭಾಗಗಳಲ್ಲಿ 3,125ಕಿ.ಮೀ ರಸ್ತೆ ನಿರ್ಮಿ ಸಲಾಗುವುದು. ಕಳೆದ 8 ವರ್ಷಗಳಲ್ಲಿ ಹಿಮಾಚಲದ ಗ್ರಾಮೀಣ ಭಾಗಗಳಲ್ಲಿ 12,000ಕಿ.ಮೀ ರಸ್ತೆ ನಿರ್ಮಿಸಲಾಗಿದೆ  ಎಂದು ಅವರು ತಿಳಿಸಿದರು. 2,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಬಲ್ಕ್ ಡ್ರಗ್‌ ಪಾರ್ಕ್‌ಗೂ ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಪಾರ್ಕ್‌ 10,000 ಕೋಟಿ ಹೂಡಿಕೆ ಯನ್ನು ಆಕರ್ಷಿಸಲಿದೆ ಎಂದು ಹೇಳಿದ್ದಾರೆ.

4ನೇ ವಂದೇ ಭಾರತ್‌ ಹಳಿಗೆ: ಉನಾ ರೈಲ್ವೇ ನಿಲ್ದಾಣದಿಂದ ಹೊಸದಿಲ್ಲಿಗೆ ಸಂಚರಿಸುವ ವಂದೇ ಭಾರತ್‌ ರೈಲಿಗೆ ಪ್ರಧಾನಿ ಗುರುವಾರ ಹಸುರು ನಿಶಾನೆ ತೋರಿದ್ದಾರೆ. ದೇಶದ 4ನೇ ವಂದೇ ಭಾರತ್‌ ರೈಲಾಗಿರುವುದು. ಇದು ಬುಧವಾರ ಹೊರತುಪಡಿಸಿ ವಾರದ 6 ದಿನ ಸಂಚಾರ ನಡೆಸಲಿದೆ. ಈ ರೈಲಿ ನಿಂದಾಗಿ ರಾಜ್ಯದಲ್ಲಿ ಪ್ರವಾಸೋದ್ಯ ಮಕ್ಕೆ ಉತ್ತೇಜನ ಸಿಗಲಿದೆ ಎಂದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.