ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್ ಪಟೇಲ್
Team Udayavani, Jan 18, 2022, 9:00 PM IST
ಭೋಪಾಲ: “ಶ್ರೀರಾಮ ಮತ್ತು ಶ್ರೀಕೃಷ್ಣ ಹೇಗೆ ದೇವರ ಅವತಾರವೋ, ಅದೇ ರೀತಿ ಪ್ರಧಾನಿ ನರೇಂದ್ರ ಮೋದಿಯವರೂ ದೇವರ ಅವತಾರವೇ ಆಗಿದ್ದಾರೆ. ಸದ್ಯ ದೇಶದಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸಲು ಅವರು ಅವತರಿಸಿದ್ದಾರೆ’ ಎಂದು ಮಧ್ಯಪ್ರದೇಶದ ಕೃಷಿ ಸಚಿವ ಕಮಲ್ ಪಟೇಲ್ ಹೇಳಿದ್ದಾರೆ.
ಸೋಮವಾರ ಹರ್ದಾ ಎಂಬಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ಸೃಷ್ಟಿಸಿದ ಭ್ರಷ್ಟಾಚಾರದ ನಾಶ, ಆ ಪಕ್ಷ ನಾಶಪಡಿಸಿದ ದೇಶದ ಸಂಸ್ಕೃತಿಯ ಪುನರುತ್ಥಾನಕ್ಕೆ ಮೋದಿಯವರು ಅವತಾರ ಎತ್ತಿದ್ದಾರೆ ಎಂದಿದ್ದಾರೆ.
ರಾಮಾವತಾರದಲ್ಲಿ ಶ್ರೀರಾಮ ರಾವಣನನ್ನು ಕೊಂದು ರಾಮರಾಜ್ಯ ಸಂಸ್ಥಾಪನೆ ಮಾಡಿದ್ದ. ಕೃಷ್ಣಾವತಾರದ ವೇಳೆ ಕಂಸ ಮತ್ತು ಇತರ ರಾಕ್ಷಸರನ್ನು ಕೊಂದು ಜಗತ್ತಿಗೆ ಕ್ಷೇಮ ತಂದಿದ್ದ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಬೋಗಸ್ ಹಾಜರಿ ಹಾಕಲು ಗ್ರಾಪಂ ಸದಸ್ಯರಿಂದಲೇ ಒತ್ತಡ: ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ