ಕೋವಿಡ್ ಲಸಿಕೆ ಯಾವಾಗ ಸಿಗಲಿದೆ ಎಂದು ಹೇಳಲು ಸಾಧ್ಯವಿಲ್ಲ: ಸಿಎಂ ಗಳ ಜೊತೆ ಚರ್ಚೆಯಲ್ಲಿ ಮೋದಿ


Team Udayavani, Nov 24, 2020, 3:39 PM IST

ಕೋವಿಡ್ ಲಸಿಕೆ ಯಾವಾಗ ಸಿಗಲಿದೆ ಎಂದು ಹೇಳಲು ಸಾಧ್ಯವಿಲ್ಲ: ಸಿಎಂ ಗಳ ಜೊತೆ ಚರ್ಚೆಯಲ್ಲಿ ಮೋದಿ

ಹೊಸದಿಲ್ಲಿ: ಭಾರತಕ್ಕೆ ಕೋವಿಡ್ ಲಸಿಕೆ ಯಾವಾಗ ಬರಲಿದೆ ಎನ್ನುವುದನ್ನು ಹೇಳಲು ಸಾಧ್ಯವಿಲ್ಲ. ಇದು ನಮ್ಮ ಕೈಯಲ್ಲಿ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೋವಿಡ್ ಪರಿಸ್ಥಿತಿ ಕುರಿತು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು.

ಕೋವಿಡ್ ಲಸಿಕೆ ಯಾವಾಗ ಲಭ್ಯವಾಗಲಿದೆ ಎನ್ನವುದು ಹೇಳುವುದು ಕಷ್ಟ. ಅದು ನಿಮ್ಮ ಅಥವಾ ನಿಮ್ಮ ಕೈಯಲ್ಲಿಲ್ಲ. ಅದು ವಿಜ್ಞಾನಿಗಳ ಕೈಯಲ್ಲಿದೆ. ಕೆಲವರು ಈ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದರು.

ಕೇಂದ್ರ ಮತ್ತು ರಾಜ್ಯಗಳ ಜಂಟಿ ಪ್ರಯತ್ನದಿಂದ ಭಾರತ ಇಂದು ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಭಾರತ ಧೈರ್ಯದಿಂದ ಈ ಸೋಂಕಿನ ವಿರುದ್ಧ ಹೋರಾಟ ನಡೆಸಿದೆ. ರಾಜ್ಯಗಳು ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಕೋವಿಡ್ ಔಷಧ ಸಂಗ್ರಹಣಾ ಕೇಂದ್ರ ಆರಂಭಕ್ಕೆ ಸಿದ್ಧತೆ!

ಆಮ್ಲಜನಕ ಮತ್ತು ವೆಂಟಿಲೇಟರ್​ ಸಕಾಲಕ್ಕೆ ದೊರೆಯುವಲ್ಲಿ ಹೆಚ್ಚಿನ ಗಮನವಹಿಸಲಾಗಿದೆ. ಆಮ್ಲಜನಕ ವಿಚಾರದಲ್ಲಿ ಮೆಡಿಕಲ್​ ಕಾಲೇಜು ಮತ್ತು ಜಿಲ್ಲಾಸ್ಪತ್ರೆಗಳು ಸ್ವಾವಲಂಬಿಯನ್ನಾಗಿಸಲು ಪ್ರಯತ್ನಿಸುತ್ತಿದ್ದೇವೆ. ದೇಶದಲ್ಲಿ ಸುಮಾರು 160 ಆಕ್ಸಿಜನ್​ ಜನರೇಷನ್​ ಪ್ಲ್ಯಾಂಟ್ಸ್​ ಸ್ಥಾಪಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

ಲಸಿಕೆ ಪ್ರಮಾಣದ ಬಗ್ಗೆ ಇನ್ನೂ ಖಚಿತವಾಗಿಲ್ಲ. ಅದರ ಬೆಲೆಯ ಬಗ್ಗೆಯೂ ನಿರ್ಧಾರವಾಗಿಲ್ಲ. ಆದರೆ ಪ್ರತಿಯೊಬ್ಬ ನಾಗರಿಕನಿಗೆ ಕೋವಿಡ್ ಲಸಿಕೆ ತಲುಪಿಸುವುದು ರಾಷ್ಟ್ರೀಯ ಬದ್ಧತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.