2019ರ ಚುನಾವಣಾ ಪ್ರಚಾರಾಭಿಯಾನಕ್ಕೆ ಮೋದಿ ಚಾಲನೆ, ವಿಪಕ್ಷಗಳಿಗೆ ಚಾಟಿ


Team Udayavani, Jun 28, 2018, 3:33 PM IST

modi-election-campaign-700.jpg

ವಾರಾಣಸಿ : ಇಲ್ಲಿಂದ ಸುಮಾರು 20 ಕಿ.ಮೀ. ದೂರದ ಮಘಾರ್‌ ಎಂಬಲ್ಲಿ ಸಾರ್ವಜನಿಕ ಭಾಷಣ ಕಾರ್ಯಕ್ರಮವನ್ನು ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಂದು 2019ರ ಲೋಕಸಭಾ ಚುನಾವಣೆಯ ಪ್ರಚಾರಾಭಿಯಾನಕ್ಕೆ ಚಾಲನೆ ನೀಡಿದರು. 

ವಿರೋಧ ಪಕ್ಷಗಳು ಲೋಕಸಭಾ ಚುನಾವಣೆಗಾಗಿ ಒಗ್ಗೂಡುತ್ತಿರುವ ಬಗ್ಗೆ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ, ಮತ್ತೂಮ್ಮೆ ತುರ್ತು ಪರಿಸ್ಥಿತಿಯ ಕರಾಳ ನೆನಪುಗಳನ್ನು ಕೆದಕಿದರಲ್ಲದೆ ವಿರೋದ ಪಕ್ಷಗಳೆಲ್ಲ ಅಧಿಕಾರಕ್ಕಾಗಿ ಹಸಿದಿವೆ ಎಂದು ಹೇಳಿದರು. 

“ಕೆಲವೊಂದು ರಾಜಕೀಯ ಪಕ್ಷಗಳಿವೆ; ಅವುಗಳಿಗೆ ಶಾಂತಿ, ಅಭಿವೃದ್ಧಿ ಬೇಕಾಗಿಲ್ಲ; ಅರಾಜಕತೆ, ಗೊಂದಲ, ಕ್ಷೋಭೆ ಬೇಕಾಗಿದೆ; ಏಕೆಂದರೆ ಸಮಾಜದಲ್ಲಿ ಈ ಪಿಡುಗುಗಳಿದ್ದರೆ ತಮಗೆ ಅದರಿಂದ ರಾಜಕೀಯ ಲಾಭ ದಕ್ಕುವುದೆಂದು ಅವು ಭಾವಿಸುತ್ತವೆ. ಆ ಪಕ್ಷಗಳಿಗೆ ಈ ದೇಶ ಮತ್ತು ಜನರ ಸ್ವಭಾವ ತಿಳಿದಿಲ್ಲ. ಸಂತ ಕಬೀರ್‌, ಮಹಾತ್ಮಾ ಗಾಂಧಿ, ಬಾಬಾ ಅಂಬೇಡ್ಕರ್‌ ಅವರಂತಹ ಮಹೋನ್ನತ ವ್ಯಕ್ತಿಗಳನ್ನು ನೀಡಿರುವ ದೇಶ ಇದಾಗಿದೆ’ ಎಂದು ಪ್ರಧಾನಿ ಮೋದಿ ಹೇಳಿದರು. 

ಮೋದಿ ಅವರು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್‌ ಯಾದವ್‌ ಅವರ ಬಂಗಲೆ ಲೂಟಿ ವಿವಾದವನ್ನು ಉಲ್ಲೇಖೀಸಿ, ಈ ನಾಯಕರು ತಮ್ಮ ಬಂಗಲೆಗಳ ಬಗ್ಗೆ ಹೊಂದಿರುವಷ್ಟು ಕಾಳಜಿಯನ್ನು ದೇಶದ ಜನರ ಕಲ್ಯಾಣದ ಬಗ್ಗೆ ಹೊಂದಿಲ್ಲದಿರುವುದು ದುರದೃಷ್ಟಕರ’ ಎಂದು ಹೇಳಿದರು. 

ಇದಕ್ಕೆ ಮೊದಲು ಪ್ರಧಾನಿ ಮೋದಿ ಅವರು ಸಂತ ಕಬೀರ್‌ ಅವರ 500ನೇ ಪುಣ್ಯತಿಥಿಯ ಪ್ರಯುಕ್ತ ಕಬೀರ್‌  ಮಝರ್‌ನಲ್ಲಿ ಛಾದರ್‌ ಅರ್ಪಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.