ದೀದಿಯ ಸ್ಕೂಟಿ ನಂದಿಗ್ರಾಮದಲ್ಲಿ ಬಿದ್ದರೆ ನಾನೇನು ಮಾಡಲಿ : ಮೋದಿ
ದೀದಿಯ ಕಾಲೆಳೆದ ಮೋದಿ
Team Udayavani, Mar 7, 2021, 4:41 PM IST
ಕೊಲ್ಕತ್ತಾ : ಕೊಲ್ಕತ್ತಾದ ಬ್ರಿಗೇಡ್ ಪರೇಡ್ ಗ್ರೌಂಡ್ ನಲ್ಲಿ ಚುನಾವಣಾ ಪ್ರಚಾರಕ್ಕೆ ಇಳಿದಿರುವ ಮೋದಿ ಭರ್ಜರಿ ಪ್ರಚಾರ ಮಾಡಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿಯನ್ನು ವ್ಯಂಗ್ಯ ಮಾಡಿದ್ದಾರೆ.
ದೀದಿ(ಮಮತಾ ಬ್ಯಾನರ್ಜಿ) ಸ್ಕೂಟಿಯು ನಂದಿಗ್ರಾಮದ ಕಡೆ ತಿರುಗಿದೆ. ನಾನು ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತೇನೆ. ಯಾರಿಗೂ ಕೆಟ್ಟದ್ದನ್ನು ಎಂದೂ ಬಯಸುವವನಲ್ಲ. ಆದ್ರೆ ದೀದಿಯ ಸ್ಕೂಟಿ ನಂದಿಗ್ರಾಮದಲ್ಲಿ ಬಿದ್ದರೆ ನಾನೇನು ಮಾಡಿಲಿ ಎಂದಿದ್ದಾರೆ.
ಇತ್ತೀಚೆಗೆ ಮಮತಾ ಬ್ಯಾನರ್ಜಿ ಭವಾನಿಪೋರ್ ಕ್ಷೇತ್ರವನ್ನು ಬಿಟ್ಟು ನಂದಿಗ್ರಾಮದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ದೀದಿಯ ಕಾಲೆಳೆದಿದ್ದಾರೆ.
ಭಾಷಣದಲ್ಲಿ ಹೇಳಿರುವ ಮೋದಿ, ನನ್ನನ್ನು ಏನೇನೋ ಕರೆಯುತ್ತಾರೆ. ಕೆಲವರು ರಾವಣ, ಕೆಲವೊಮ್ಮೆ ಸೈತಾನ, ಗೂಂಡಾ ಎಂದೆಲ್ಲಾ ಕರೆದಿದ್ದಾರೆ. ದೀದಿ ಯಾಕೆ ಅಷ್ಟು ಸಿಟ್ಟಾಗಿದ್ದೀರಿ ಎಂದು ಮಮತಾ ಬ್ಯಾನರ್ಜಿಯನ್ನು ಮೋದಿ ಕೆಣಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!