ಕುಂಭ ಮೇಳ ಶೌಚ ಕಾರ್ಮಿಕರ ಕಲ್ಯಾಣ ನಿಧಿಗೆ PM ಮೋದಿ 21 ಲಕ್ಷ ದೇಣಿಗೆ
Team Udayavani, Mar 6, 2019, 1:35 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಂತ ಉಳಿತಾಯದ ಹಣದಿಂದ ಕುಂಭ ಮೇಳದ ಶೌಚ ಕಾರ್ಮಿಕರ ಕಲ್ಯಾಣ ನಿಧಿಗೆ 21 ಲಕ್ಷ ರೂ. ದೇಣಿಗೆ ನೀಡಿದ್ದಾರೆ ಎಂದು ಅವರ ಕಾರ್ಯಾಲಯ ಇಂದು ಬುಧವಾರ ತಿಳಿಸಿದೆ.
ಪ್ರಧಾನಿ ಮೋದಿ ಅವರು ಈಚೆಗೆ ಕುಂಭ ಮೇಳದಲ್ಲಿ ಶುಚಿತ್ವವನ್ನು ಕಾಪಿಡಲು ಅಪಾರವಾಗಿ ಶ್ರಮಿಸಿದ್ದ ಶೌಚ ಕಾರ್ಮಿಕರ ಕಾಲು ತೊಳೆದು ಸಮ್ಮಾನಿಸಿದ್ದ$ªರು.
ಶೌಚ ಕಾರ್ಮಿಕರನ್ನು ನಿಜವಾದ ಕರ್ಮ ಯೋಗಿಗಳೆಂದು ಗುಣಗಾನ ಮಾಡಿದ್ದ ಮೋದಿ, ನಿಮ್ಮ ಅನುಪಮ ಕಾಣಿಕೆಯನ್ನು ಎಲ್ಲೆಡೆ ಕೊಂಡಾಡಲಾಗುತ್ತಿದೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!