
75 ಸಾಧನೆಗಳಲ್ಲಿ ಕರ್ನಾಟಕಕ್ಕೆ ಆದ್ಯತೆ!
ಇಂಡಿಯಾ ಟುಡೇ ಸಮ್ಮೇಳನದಲ್ಲಿ ಸರಕಾರದ ಸಾಧನೆ ತಿಳಿಸಿದ ಪ್ರಧಾನಿ
Team Udayavani, Mar 19, 2023, 7:15 AM IST

ಹೊಸದಿಲ್ಲಿ: ಎಲ್ಲ ಸವಾಲುಗಳ ನಡುವೆಯೂ ಮುನ್ನಡೆಯುತ್ತಿರುವ ಭಾರತ, ತೀವ್ರ ಅಭಿವೃದ್ಧಿ ಸಾಧಿಸುತ್ತಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಸಹಿತ 2023ರ ಮೊದಲ 75 ದಿನಗಳಲ್ಲೇ 75 ಮಹತ್ತರ ಸಾಧನೆಗಳನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಧಾನಿ ತಮ್ಮ ಭಾಷಣದಲ್ಲಿ ಕರ್ನಾಟಕದ ಹಲವು ಸಾಧನೆಗಳನ್ನು ಪ್ರಸ್ತಾವಿಸಿದರು. ಇಂಡಿಯಾ ಟುಡೇ 2023ರ ಸಮ್ಮೇಳನದಲ್ಲಿ ಭಾಗವಹಿಸಿದ ಪ್ರಧಾನಿ “ದಿ ಇಂಡಿಯಾ ಮೂವ್ಮೆಂಟ್’ ಎನ್ನುವ ವಿಶಿಷ್ಟ ಥೀಮ್ ಅನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಅಭಿವೃದ್ಧಿಯನ್ನು ಇಂದು ವಿಶ್ವವೇ “ದಿ ಇಂಡಿಯಾ ಮೂವಮೆಂಟ್’ ಎಂದು ಶ್ಲಾ ಸುತ್ತಿದೆ. ಹಲವು ಸವಾಲುಗಳನ್ನು ಮೆಟ್ಟಿ ಭಾರತ ಮುನ್ನಡೆಯುತ್ತಿದೆ ಎಂದಿದ್ದಾರೆ.
ಶಿವಮೊಗ್ಗದಲ್ಲಿ ಇತ್ತೀಚೆಗಷ್ಟೇ ಪ್ರಧಾನಿ ಲೋಕಾರ್ಪಣೆಗೊಳಿಸಿದ ನೂತನ ವಿಮಾನ ನಿಲ್ದಾಣ ಹಾಗೂ ಬೆಂಗಳೂರು-ಮೈಸೂರು ದಶಪಥ ರಸ್ತೆಯ ಬಗ್ಗೆಯೂ ಉಲ್ಲೇಖೀಸಿದರು. ಅಲ್ಲದೇ ಐಐಟಿ ಧಾರವಾಡದ ಶಾಶ್ವತ ಕ್ಯಾಂಪಸ್ ಉದ್ಘಾಟನೆಯ ವಿಚಾರವನ್ನೂ ಹಂಚಿಕೊಂಡಿರುವ ಮೋದಿ, ಭಾರತ ಸದ್ದಿಲ್ಲದೆ ಹಲವು ಸಾಧನೆಗಳನ್ನು ಮಾಡುತ್ತಿದೆ ಎಂದು ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್ ಗಡ್ಕರಿ

Cable TV service ಎಂಎಸ್ಒಗಳಿಗೆ 10 ವರ್ಷ ಲೈಸನ್ಸ್: ಕೇಂದ್ರ ಸರಕಾರ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ
MUST WATCH
ಹೊಸ ಸೇರ್ಪಡೆ

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ