ದೇಶಕ್ಕಾಗಿ ಕೊಡುಗೆ ನೀಡಿದವರನ್ನು ನಿರಾಕರಿಸಿದರೆ ದೇಶ ಅಭಿವೃದ್ಧಿಯಾಗಲ್ಲ : ಮೋದಿ
ಪ್ರತಿಯೊಬ್ಬರ ಕೊಡುಗೆಗಳನ್ನು ಸ್ವೀಕರಿಸಿ ಗೌರವಿಸಿ
Team Udayavani, Mar 8, 2021, 3:58 PM IST
ನವದೆಹಲಿ : ದೇಶಕ್ಕಾಗಿ ಕೊಡುಗೆ ನೀಡಿದವರನ್ನು ನಿರಾಕರಿಸಿದರೆ ದೇಶವು ಅಭಿವೃದ್ಧಿಯತ್ತ ಸಾಗುವುದಿಲ್ಲ. ಪ್ರತಿಯೊಬ್ಬರ ಕೊಡುಗೆಗಳನ್ನು ಸ್ವೀಕರಿಸಿ ಗೌರವಿಸಿದಾಗ ಮಾತ್ರ ದೇಶ ಮುಂದುವರೆಯಲು ಸಾಧ್ಯ. ನಾವು ಈ ಮಂತ್ರವನ್ನು ಪಾಲಿಸಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತವು ಸ್ವಾತಂತ್ರ್ಯ ಪಡೆದು 75 ವರ್ಷಗಳಾದ ಹಿನ್ನೆಲೆಯಲ್ಲಿ ಮಾತನಾಡಿರುವ ಮೋದಿ, ಭಾರತವು ಸದ್ಯ ಮಾಡುತ್ತಿರುವ ಸಾಧನೆ ಮತ್ತು ಕೆಲಸಗಳನ್ನು ಈ ಹಿಂದೆ ಊಹಿಸಲೂ ಸಾಧ್ಯವಾಗಿರಲಿಲ್ಲ.
ಸ್ವಾತಂತ್ರ್ಯ ಪಡೆದು 75 ವರ್ಷಗಳ ಈ ಪಯಣದಲ್ಲಿ ನಾವು ಇಲ್ಲಿಗೆ ಬಂದು ತಲುಪಿದ್ದೇವೆ. ದೇಶದ ಈ ಪಯಣಕ್ಕೆ ಹಲವಾರು ಜನರ ಕೊಡುಗೆ ಇದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.
1947 ರ ನಂತ್ರ ನಮ್ಮ ಸಾಧನೆಗಳನ್ನು ಪ್ರಪಂಚಕ್ಕೆ ತೋರಿಸುವ ಅವಕಾಶ ನಮ್ಮದಾಗಿದೆ. ಸ್ವಾತಂತ್ರ್ಯ ಪಡೆದು 75 ವರ್ಷಗಳಾದ ಸಂಭ್ರಮವನ್ನು, ಸ್ವಾತಂತ್ರ ಹೋರಾಟದ ಕ್ಷಗಳಿಂದ ಸ್ಪೂರ್ತಿ ಪಡೆಯುತ್ತ ಆಚರಿಸೋಣ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ