ಸುರಂಗ ಕಾರ್ಯಾಚರಣೆ ಯಶಸ್ವಿ: 41 ಕಾರ್ಮಿಕರೊಂದಿಗೆ ಮಾತನಾಡಿ ಅರೋಗ್ಯ ವಿಚಾರಿಸಿದ ಪ್ರಧಾನಿ


Team Udayavani, Nov 29, 2023, 9:10 AM IST

ಸುರಂಗ ಕಾರ್ಯಾಚರಣೆ ಯಶಸ್ವಿ: 41 ಕಾರ್ಮಿಕರೊಂದಿಗೆ ಮಾತನಾಡಿ ಅರೋಗ್ಯ ವಿಚಾರಿಸಿದ ಪ್ರಧಾನಿ

ನವದೆಹಲಿ: 17 ದಿನಗಳ ಕಾಲ ನಡೆದ ಮ್ಯಾರಥಾನ್ ರಕ್ಷಣಾ ಕಾರ್ಯಾಚರಣೆಯ ನಂತರ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ ಕಾರ್ಮಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಡರಾತ್ರಿ ದೂರವಾಣಿ ಮೂಲಕ ಮಾತನಾಡಿ ಅರೋಗ್ಯ ವಿಚಾರಿಸಿದರು.

ಸುಮಾರು ಹದಿನೇಳು ದಿನಗಳ ನಿರಂತರ ಕಾರ್ಯಾಚರಣೆಯ ಭಾಗವಾಗಿ ಎಲ್ಲಾ ನಲ್ವತ್ತೊಂದು ಕಾರ್ಮಿಕರನ್ನು ಮಂಗಳವಾರ ಸಂಜೆ ಸುರಕ್ಷಿತವಾಗಿ ಹೊರತರಲಾಯಿತು. ರಕ್ಷಣಾ ಕಾರ್ಯ ಯಶಸ್ವಿಯಾಗುತ್ತಿದ್ದಂತೆ ಟ್ವಿಟ್ ‘x’ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ”ನಿಮ್ಮ ಧೈರ್ಯ ಹಾಗೂ ತಾಳ್ಮೆ ಎಲ್ಲರಿಗೂ ಸ್ಫೂರ್ತಿ, ನೀವೆಲ್ಲರೂ ದೀರ್ಘಕಾಲ ಆರೋಗ್ಯವಾಗಿರಿ. ದೀರ್ಘಾವಧಿಯ ಕಾಯುವಿಕೆಯ ಬಳಿಕ ನೀವು ನಿಮ್ಮ ಪ್ರೀತಿ ಪಾತ್ರರನ್ನು ಭೇಟಿಯಾಗಿರುವುದು ತುಂಬಾ ಸಂತಸದ ಸಂಗತಿ” ಎಂದು ಬರೆದಿದ್ದಾರೆ.

ಎಲ್ಲಾ ರಕ್ಷಣಾ ಕಾರ್ಯ ಮುಗಿದ ಬಳಿಕ ಎಲ್ಲ ಕಾರ್ಮಿಕರ ಜೊತೆ ಫೋನ್ ಮೂಲಕ ಎಲ್ಲರ ಜೊತೆ ಮರನಾಡಿಯೂ ಧೈರ್ಯ ತುಂಬಿದ್ದಾರೆ, ಅಲ್ಲದೆ ಸುಮಾರು ಹದಿನೇಳು ದಿನಗಳ ಕಾಲ ಸುರಂಗದೊಳಗೆ ಇದ್ದ ಕಾರ್ಮಿಕರ ಮನಸ್ಥೈರ್ಯಕ್ಕೆ ಪ್ರಧಾನಿ ಅಭಾರಿಯಾಗಿದ್ದರೆ. ಇದರ ಜೊತೆಗೆ ರಕ್ಷಣಾ ತಂಡಕ್ಕೂ ಪ್ರಧಾನಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ ನಿರಂತರ ಹದಿನೇಳು ದಿನಗಳ ಕಾರ್ಯಾಚರಣೆ ನಡೆಸಿ ಕಾರ್ಮಿಕರ ರಕ್ಷಣೆಯ ಕಾರ್ಯವನ್ನು ಸುಲಲಿತವಾಗಿ ಸಂಪೂರ್ಣಗೊಳಿಸಿದ ಎಲ್ಲ ರಕ್ಷಣಾ ಸಿಬ್ಬಂದಿಗೂ ಧನ್ಯವಾದಗಳನ್ನು ಹೇಳಿದ್ದಾರೆ.

ಈ ನಡುವೆ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರಿಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ 1 ಲಕ್ಷ ರೂ. ನೆರವು ಘೋಷಿಸಿದ್ದಾರೆ. ಜೊತೆಗೆ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಜನರಲ್ (ನಿವೃತ್ತ) ವಿಕೆ ಸಿಂಗ್ ಅವರು 41 ಕಾರ್ಮಿಕರಿಗೆ ಹೂಮಾಲೆ ಹಾಕಿ ಸ್ವಾಗತಿಸಿದ್ದಾರೆ.

ಇದನ್ನೂ ಓದಿ: Cyber Crime: ಸೈಬರ್‌ ವಂಚಕರಿಗೆ ವಿವರ ನೀಡುತ್ತಿದ್ದ ನಾಲ್ವರ ಸೆರೆ

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.