ಡಿ.10ಕ್ಕೆ ಹೊಸ ಸಂಸತ್‌ ಭವನಕ್ಕೆ ಮೋದಿ ಶಂಕು

ನೂತನ ಪಾರ್ಲಿಮೆಂಟ್‌ ಆತ್ಮನಿರ್ಭರ ಪ್ರತೀಕ

Team Udayavani, Dec 6, 2020, 5:58 AM IST

ಡಿ.10ಕ್ಕೆ ಹೊಸ ಸಂಸತ್‌ ಭವನಕ್ಕೆ ಮೋದಿ ಶಂಕು

ನೂತನ ಸಂಸತ್‌ ಭವನದ ಪ್ರಸ್ತಾವಿತ ನೀಲನಕಾಶೆ

ಇದೇ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್‌ ಭವನಕ್ಕಾಗಿ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಸುಮಾರು 64,500 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿರುವ ಈ ಕಟ್ಟಡದಲ್ಲಿ 1224 ಸಂಸದರು ಒಟ್ಟಿಗೆ ಕುಳಿತುಕೊಳ್ಳಲು ಅವಕಾಶ ಸಿಗಲಿದೆ. 75ನೇ ಸ್ವಾತಂತ್ರ್ಯೋತ್ಸವದ ವೇಳೆಗೆ ಹೊಸ ಕಟ್ಟಡದಲ್ಲಿ ಅಧಿವೇಶನ ನಡೆಯಲಿದೆ ಎಂಬ ಆಶಾಭಾವ ಸರಕಾರದ್ದು.

971 ಕೋಟಿ ರೂ. ಹೊಸ ಕಟ್ಟಡಕ್ಕಾಗಿ ಕೇಂದ್ರ ಸರಕಾರ ಮಾಡಲಿರುವ ವೆಚ್ಚ.
1224 ಸಂಸದರು ಒಟ್ಟಿಗೆ ಕುಳಿತುಕೊಳ್ಳುವ ವ್ಯವಸ್ಥೆ .
ಶ್ರಮ ಶಕ್ತಿ ಭವನ ಇರುವ ಸ್ಥಳದಲ್ಲಿ ಹೊಸ ಕಚೇರಿ ನಿರ್ಮಾಣವಾಗಲಿದ್ದು, ಎಲ್ಲ ಸಂಸದರಿಗೂ ಇಲ್ಲೇ ಕಚೇರಿ ವ್ಯವಸ್ಥೆಯನ್ನೂ ಮಾಡಿಕೊಡಲಾಗುತ್ತದೆ.

ಟಾಟಾದಿಂದ ನಿರ್ಮಾಣ
ಕಳೆದ ಸೆಪ್ಟಂಬರ್‌ನಲ್ಲಿ ಈ ಕಟ್ಟಡ ನಿರ್ಮಾಣ ಕಾಮಗಾರಿ ಟೆಂಡರ್‌ ಅನ್ನು ಟಾಟಾ ಪ್ರೊಜೆಕ್ಟ್ ಗೆದ್ದಿತ್ತು. ಇದನ್ನು ಸೆಂಟ್ರಲ್‌ ವಿಸ್ತಾ ರೀಡೆವಲಪ್‌ಮೆಂಟ್‌ ಪ್ರೊಜೆಕ್ಟ್ನಡಿ ನಿರ್ಮಿಸಲಾಗುತ್ತಿದೆ.

888 ಸಂಸದರು
ಹೊಸ ಕಟ್ಟಡದಲ್ಲಿ 888 ಲೋಕಸಭೆ ಸದಸ್ಯರು, 384 ರಾಜ್ಯಸಭಾ ಸಂಸದರಿಗೆ ಸ್ಥಳಾವಕಾಶ. ಸದ್ಯ ಲೋಕಸಭೆಯಲ್ಲಿ 543, ರಾಜ್ಯಸಭೆಯಲ್ಲಿ 245 ಸದಸ್ಯರಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ.

2,000 ಮಂದಿ
ಹೊಸ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ 2000 ಮಂದಿ ನೇರವಾಗಿ ಹಾಗೂ 9000 ಮಂದಿ ಪರೋಕ್ಷವಾಗಿ ಭಾಗಿಯಾಗಲಿದ್ದಾರೆ.

ಕಟ್ಟಡದ ವಿಶೇಷಗಳು
ಭಾರತದ ಪ್ರಜಾಪ್ರಭುತ್ವದ ಇತಿಹಾಸ ಹೇಳುವಂಥ ಸಂವಿಧಾನ ಹಾಲ್‌
ಸಂಸದರಿಗಾಗಿ ಲಾಂಜ್‌ ನಿರ್ಮಾಣ
ಗ್ರಂಥಾಲಯ, ಹಲವಾರು ಸಮಿತಿಗಳ ಕೊಠಡಿಗಳು
ಡೈನಿಂಗ್‌ ಕೊಠಡಿ, ಪಾರ್ಕಿಂಗ್‌ ಸ್ಥಳಗಳು

ಮೋದಿಗೆ ಆಹ್ವಾನ
ಇಡೀ ಕಟ್ಟಡದ ನಿರ್ಮಾಣ ಜವಾಬ್ದಾರಿ ಲೋಕಸಭೆ ಸ್ಪೀಕರ್‌ ಮೇಲಿರುತ್ತದೆ. ಹೀಗಾಗಿ, ಸ್ಪೀಕರ್‌ ಓಂ ಬಿರ್ಲಾ ಅವರು, ಶನಿವಾರ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡಿದ್ದಾರೆ. ಈ ಹೊಸ ಕಟ್ಟಡ ಆತ್ಮನಿರ್ಭ ರದ ಪ್ರತೀಕ ಎಂದರು. ವಿಪಕ್ಷಗಳ ನಾಯಕರಿಗೂ ಆಹ್ವಾನ ಹೋಗಿದೆ. ಕೆಲವರು ನೇರವಾಗಿ, ಕೆಲವರು ವಚ್ಯುìವಲ್‌ ಮೂಲಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಸ್ಪೀಕರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.