ಮತ್ತಷ್ಟು ಕಂಗೊಳಿಸಲಿದೆ ಕೇದಾರನಾಥ


Team Udayavani, Oct 17, 2021, 5:55 AM IST

ಮತ್ತಷ್ಟು ಕಂಗೊಳಿಸಲಿದೆ ಕೇದಾರನಾಥ

ಉತ್ತರಾಖಂಡ್ : 2013ರ ಮೇಘಸ್ಫೋಟದಿಂದ ಕೇದಾರನಾಥದಲ್ಲಿ ಮಹಾಪ್ರವಾಹ ಉಕ್ಕಿ ಹರಿದು ಅಲ್ಲಿರುವ ದೇಗುಲ ಬಿಟ್ಟು ಉಳಿದೆಲ್ಲಾ ಕಟ್ಟಡಗಳು, ಅಂಗಡಿಗಳು ನಾಶವಾಗಿತ್ತು. ಆನಂತರದಲ್ಲಿ ಆ ಪ್ರಾಂತ್ಯವನ್ನು ಪುನರ್‌ ನಿರ್ಮಿಸಲಾಗಿದೆಯಾದರೂ ಈಗ ಅದನ್ನು ಸರ್ವ ಸಂಪನ್ಮೂಲಗಳಿರುವ ಪ್ರಮುಖ ತೀರ್ಥಕ್ಷೇತ್ರವನ್ನಾಗಿಸುವ ಯೋಜನೆಗೆ ಚಾಲನೆ ನೀಡಲಾಗಿದೆ.

ಈ ಯೋಜನೆಯ ಮೊದಲ ಹಂತದಲ್ಲಿ ನಿರ್ಮಿಸಲಾಗಿರುವ ಹಲವಾರು ಸೌಲಭ್ಯಗಳನ್ನು ನ. 5ರಂದು ಪ್ರಧಾನಿ ನರೇಂದ್ರ ಮೋದಿ, ಲೋಕಾರ್ಪಣೆ ಮಾಡಲಿದ್ದಾರೆ.

ಒಟ್ಟು 308 ಕೋಟಿ ರೂ. ಯೋಜನೆ
ಕೇದಾರನಾಥ ಧಾಮ್‌ ಯೋಜನೆಯಡಿ ಕೈಗೊಳ್ಳಲಾಗಿರುವ 180 ಕೋಟಿ ರೂ. ಮೊತ್ತದ ಮೊದಲ ಹಂತದ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು ಸದ್ಯದಲ್ಲೇ ಪೂರ್ಣಗೊಳ್ಳಲಿದೆ. 128 ಕೋಟಿ ರೂ. ಮೊತ್ತದ ಎರಡನೇ ಹಂತದ ಯೋಜನೆ ಸದ್ಯದಲ್ಲೇ ಆರಂಭಗೊಳ್ಳಲಿದೆ.

ಮೊದಲ ಹಂತದಲ್ಲಿ ಸಿಗುವ ಸೌಲಭ್ಯಗಳು
– ಕ್ಷೇತ್ರದ ಸನಿಹದಲ್ಲಿ ಹರಿಯುವ ಮಂದಾಕಿನಿ ನದಿಗೆ 60 ಮೀಟರ್‌ ಎತ್ತರದ ಸೇತುವೆ.
– ಧ್ಯಾನಕ್ಕೆ ಪ್ರಶಸ್ತವಾಗಿರುವ ಗುಹೆಗಳ ನಿರ್ಮಾಣ.
– ಸರಸ್ವತಿ ಘಾಟ್‌ ಅಭಿವೃದ್ಧಿ.
– ಶಂಕರಾಚಾರ್ಯ ಸಮಾಧಿ ಪುನರುತ್ಥಾನ. ಇದೇ ಜಾಗದಲ್ಲಿ ಅವರ ಪುತ್ಥಳಿ ನಿರ್ಮಾಣ.
– ಕ್ಷೇತ್ರದ ಹತ್ತಿರದಲ್ಲಿರುವ ರಾಮ್‌ಬನ್‌ನಿಂದ ಕೇದಾರನಾಥ ದೇಗುಲದವರೆಗೆ ರಸ್ತೆ ಮತ್ತು ಮೂಲಸೌಕರ್ಯ

ಮುಂಬರುವ ಸೌಲಭ್ಯಗಳು
– ಬ್ರಹ್ಮಕಮಲ ವಾಟಿಕಾ (ಹೂದೋಟ).
– ವಾಸುಕಿ ತಾಲ್‌ಗೆ ಹೋಗುವ ದಾರಿಯಲ್ಲಿ ವಸ್ತುಸಂಗ್ರಹಾಲಯ.
– ಸಿಬ್ಬಂದಿಗಳ ವಸತಿಗೃಹಗಳ ನವೀಕರಣ.
– ಯಾತ್ರಾರ್ಥಿಗಳ ವಾಹನಗಳಿಗೆ ಉತ್ತಮ ದರ್ಜೆಯ ಪಾರ್ಕಿಂಗ್‌ ಸೌಲಭ್ಯ.

ಅಂಕಿ-ಅಂಶ:
308 ಕೋಟಿ ರೂ.ಯೋಜನೆಯ ಒಟ್ಟು ಗಾತ್ರ
180 ಕೋಟಿ ರೂ.ಮೊದಲ ಹಂತದ ಯೋಜನೆಯ ಮೊತ್ತ
128 ಕೋಟಿ ರೂ.ಎರಡನೇ ಹಂತದ ಯೋಜನೆಯ ಮೊತ್ತ

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.