ಡಿ.23ಕ್ಕೆ ಸ್ವಕ್ಷೇತ್ರ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
Team Udayavani, Dec 22, 2021, 10:30 PM IST
ನವದೆಹಲಿ/ವಾರಾಣಸಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಡಿ.23ಕ್ಕೆ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಅವರು 870 ಕೋಟಿ ರೂ.ಗಳ 22 ಯೋಜನೆಗಳಿಗೆ ಭೂಮಿಪೂಜೆ ಹಾಗೂ ಲೋಕಾರ್ಪಣೆ ನಡೆಸಲಿದ್ದಾರೆ.
ವಾರಾಣಸಿಯಲ್ಲಿರುವ ಕೈಗಾರಿಕಾ ವಲಯದಲ್ಲಿ ಉತ್ತರ ಪ್ರದೇಶದ ಪೂರ್ವಾಂಚಲ ವಲಯದ ಹೈನುಗಾರರಿಗೆ ಮತ್ತು ರೈತರಿಗೆ ಅನುಕೂಲವಾಗಲಿರುವ “ಬನಸ್ ಡೈರಿ ಸಂಕುಲ್’ಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
30 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಈ ಯೋಜನೆಗೆ 475 ಕೋಟಿ ರೂ.ಬೇಕಾಗಲಿದೆ.
ಪ್ರಯಾಗ್ರಾಜ್ನಿಂದ ಭದೋಯ್ ವರೆಗೆ ಹಾಲಿ ಇರುವ ರಸ್ತೆಯನ್ನು ಆರು ಪಥಗಳ ರಸ್ತೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಕಾಮಗಾರಿಗೂ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು