ಕೇದಾರನಾಥಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ
Team Udayavani, Apr 14, 2022, 7:55 AM IST
ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಅವರು ಮೇ ತಿಂಗಳಲ್ಲಿ ಉತ್ತರಾಖಂಡದ ಬದರೀನಾಥ್ ಮತ್ತು ಕೇದರಾನಾಥ ದೇಗುಲಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಆ ಹಿನ್ನೆಲೆ ಈ ಎರಡೂ ದೇವಸ್ಥಾನಗಳ ಆಡಳಿತಗಳು ಪ್ರಧಾನಿ ಸ್ವಾಗತಕ್ಕೆ ಸಿದ್ಧತೆಯನ್ನು ಬುಧವಾರದಿಂದಲೇ ಆರಂಭಿಸಿವೆ.
ಚಳಿಗಾಲದ ಹಿನ್ನೆಲೆ ಆರು ತಿಂಗಳ ಕಾಲ ಬಾಗಿಲು ಮುಚ್ಚಿದ್ದ ದೇಗುಲಗಳು ಮೇ ತಿಂಗಳಲ್ಲಿ ಮತ್ತೆ ಬಾಗಿಲು ತೆರೆಯಲಿವೆ.
ಇದನ್ನೂ ಓದಿ:ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ಇಲ್ಲ: ಅಣ್ಣಾಮಲೈ
ಮೇ.3ರಂದು ಚಾರ್ಧಾಮ್ ಯಾತ್ರೆ ಆರಂಭವಾಗಲಿದೆ. ಕೇದರನಾಥ ಪೋರ್ಟಲ್ ಮೇ.6ರಂದು ಹಾಗೂ ಬದರೀನಾಥ್ ಪೋರ್ಟಲ್ ಮೇ.6ರಂದು ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್