ರಿಕ್ಷಾ ಚಾಲಕನಿಗೆ ಪತ್ರ ಬರೆದ ಪ್ರಧಾನಿ ಮೋದಿ
Team Udayavani, Feb 16, 2020, 6:30 AM IST
ವಾರಾಣಸಿ: ಪ್ರಧಾನಿ ನರೇಂದ್ರ ಮೋದಿಯವರು ದತ್ತು ಪಡೆದಿರುವ ವಾರಾಣಸಿ ಜಿಲ್ಲೆಯ ಡೋಮ್ರಿ ಹಳ್ಳಿಯಲ್ಲಿ ಇತ್ತೀಚೆಗೆ ಮದುವೆ ಯಾದ ನವಜೋಡಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಷಯ ಪತ್ರ ಕಳುಹಿಸಿದ್ದಾರೆ.
ವೃತ್ತಿಯಲ್ಲಿ ಸೈಕಲ್ ರಿಕ್ಷಾ ತುಳಿಯುವ ಮಂಗಳ್ ಕೇವಟ್ ಎಂಬವರು ತಮ್ಮ ಪುತ್ರಿಯ ವಿವಾಹವನ್ನು ಇತ್ತೀಚೆಗೆ ನೆರವೇರಿ ಸಿದ್ದಾರೆ. ಮದುವೆಗೂ ಮುನ್ನ ವಿವಾಹದ ಆಮಂತ್ರಣ ಪತ್ರಿಕೆಯನ್ನು ಅವರು ಮೋದಿ ಯವರಿಗೆ ಕಳುಹಿಸಿ, ಮದುವೆಗೆ ಆಗಮಿಸಿ ನವ ವಧು-ವರರಿಗೆ ಆಶೀರ್ವದಿಸುವಂತೆ ಕೋರಿದ್ದರು.
ಆದರೆ, ಮೋದಿಯವರಿಗೆ ಮದುವೆಗೆ ಬರಲಾಗಲಿಲ್ಲ. ಆದರೆ, ಅದಕ್ಕೆ ಬದಲು ಶುಭಾಷಯ ಪತ್ರ ಕಳುಹಿಸಿದ್ದು, ಅದು ಶನಿವಾರ ಮಂಗಳ್ರವರ ಕುಟುಂಬ ತಲುಪಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳ್, “ನನ್ನ ಕೆಲವು ಸ್ನೇಹಿತರ ಸಲಹೆಯ ಮೇರೆಗೆ ಪ್ರಧಾನಿ ಯವರಿಗೆ ಆಮಂತ್ರಣ ಕಳುಹಿಸಿದ್ದೆ. ಈಗ ಅದಕ್ಕೆ ಪ್ರತಿಯಾಗಿ ಅವರು ಶುಭಾಷಯ ಕಳುಹಿಸಿದ್ದಾರೆ. ತುಂಬಾ ಖುಷಿಯಾಗಿದೆ. ಇದನ್ನು ನಾನು ನಿರೀಕ್ಷಿಸಿರಲಿಲ್ಲ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ