ಅಮಿತ್ ಶಾ, ಅರುಣ್ ಜೇಟ್ಲಿ ಜತೆಗೆ ಪಿಎಂ ಸಭೆ
Team Udayavani, Oct 6, 2017, 7:30 AM IST
ಹೊಸದಿಲ್ಲಿ: ಆರ್ಥಿಕ ಕ್ಷೇತ್ರದಲ್ಲಿನ ಬೆಳವಣಿಗೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯಲ್ಲಿ ಸಭೆ ನಡೆಸಿದರು.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅದರಲ್ಲಿ ಭಾಗವಹಿಸಿದ್ದರು. ಕೇರಳದಲ್ಲಿ ಸದ್ಯ ನಡೆಯುತ್ತಿರುವ ಜನ ರಕ್ಷಾ ಯಾತ್ರೆಯಲ್ಲಿ ಮಾತನಾಡಬೇಕಾಗಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಏಕಾಏಕಿ ಹೊಸದಿಲ್ಲಿಗೆ ಆಗಮಿಸಿದ್ದೂ ಕುತೂಹಲಕ್ಕೆ ಕಾರಣವಾಗಿತ್ತು. ಅ.7 ಮತ್ತು 8 ರಂದು ಗುಜರಾತ್ ಭೇಟಿಗೆ ಸಂಬಂಧಿಸಿದಂತೆ ಇರುವ ತುರ್ತು ಸಭೆ ಇದಾಗಿರಬೇಕೆಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!