![Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ](https://www.udayavani.com/wp-content/uploads/2024/07/missing-4-415x273.jpg)
Qatar;ಪ್ರಧಾನಿ ಮೋದಿ ಅವರಿಂದಲೇ ಎಲ್ಲ ಬೆಳವಣಿಗೆಗಳ ವೈಯಕ್ತಿಕ ಮೇಲ್ವಿಚಾರಣೆ
8 ನೌಕಾಪಡೆಯ ನಿವೃತ್ತ ಯೋಧರನ್ನು ಬಿಡುಗಡೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ...
Team Udayavani, Feb 12, 2024, 5:39 PM IST
![PM Mod](https://www.udayavani.com/wp-content/uploads/2024/02/PM-Mod-2-620x360.jpg)
ಹೊಸದಿಲ್ಲಿ: ಕತಾರ್ ನಲ್ಲಿ ಬಂಧನಕ್ಕೊಳಗಾಗಿದ್ದ ಎಂಟು ಮಂದಿ ನೌಕಾಪಡೆಯ ನಿವೃತ್ತ ಯೋಧರನ್ನು ಬಿಡುಗಡೆ ಮಾಡಿಸಿ ಅವರನ್ನು ಮನೆಗೆ ಕರೆತರುವ ಪ್ರಯತ್ನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ “ವೈಯಕ್ತಿಕವಾಗಿ ಮೇಲ್ವಿಚಾರಣೆ” ಮಾಡಿದ್ದಾರೆ ಎಂದು ಕೇಂದ್ರ ಸರಕಾರ ಹೇಳಿದೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ, “ಪ್ರಧಾನಿ ಅವರು ಈ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ವೈಯಕ್ತಿಕವಾಗಿ ನಿರಂತರವಾಗಿ ಮೇಲ್ವಿಚಾರಣೆ ಮಾಡಿದ್ದಾರೆ ಮತ್ತು ಭಾರತೀಯ ಪ್ರಜೆಗಳು ಸ್ವದೇಶಕ್ಕೆ ಮರಳುವುದನ್ನು ಖಚಿತಪಡಿಸುವ ಯಾವುದೇ ಉಪಕ್ರಮಗಳಿಂದ ಹಿಂದೆ ಸರಿಯಲಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ: Navy Veterans: 8 ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಿದ ಕತಾರ್
ಎಂಟು ಮಂದಿ ಮರಳಿ ಬಂದಿರುವುದಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಅವರನ್ನು ಬಿಡುಗಡೆ ಮಾಡುವ ಕತಾರ್ ಸರಕಾರ ಮತ್ತು ಅಮೀರ್ ಅವರ ನಿರ್ಧಾರವನ್ನು ನಾವು ಆಳವಾಗಿ ಪ್ರಶಂಸಿಸುತ್ತೇವೆ. ಆ ಪೈಕಿ ಏಳು ಭಾರತೀಯ ಪ್ರಜೆಗಳು ಮರಳಿ ಬಂದಿರುವುದು ನಮಗೆ ಸಂತೋಷ ತಂದಿದೆ. 8 ನೇ ಭಾರತೀಯ ಪ್ರಜೆಯನ್ನು ಸಹ ಬಿಡುಗಡೆ ಮಾಡಲಾಗಿದೆ ಮತ್ತು ಭಾರತಕ್ಕೆ ಎಷ್ಟು ಬೇಗನೆ ಹಿಂದಿರುಗುವುದು ಸಾಧ್ಯ ಎಂದು ನೋಡಲು ನಾವು ಕತಾರ್ ಸರ್ಕಾರದೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
![Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ](https://www.udayavani.com/wp-content/uploads/2024/07/missing-4-415x273.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.