ಪ್ರಧಾನಿ ಮೋದಿ ಕೇರಳ ಪ್ರವಾಸ; ಐಎನ್ಎಸ್ ವಿಕ್ರಾಂತ್ ನಾಡಿಗೆ ಸಮರ್ಪಣೆ
ಕೇರಳದಲ್ಲಿ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಮಂಗಳೂರಿಗೆ
Team Udayavani, Sep 1, 2022, 2:37 PM IST
ಕೊಚ್ಚಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ಕೇರಳದಲ್ಲಿ ಎರಡು ದಿನಗಳ ಪ್ರವಾಸ ಮಾಡಲಿದ್ದಾರೆ. ಗುರುವಾರ ಸಂಜೆ ಕೇರಳದ ಕೊಚ್ಚಿ ವಿಮಾನ ನಿಲ್ದಾಣದ ಬಳಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.
ರಾತ್ರಿ ಕೇರಳ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಕುರಿತಾಗಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಶುಕ್ರವಾರ ಬೆಳಗ್ಗೆ ಭಾರತ ನಿರ್ಮಿಸಿದ ಐಎನ್ಎಸ್ ವಿಕ್ರಾಂತ್ ಯುದ್ದ ಹಡಗನ್ನು ನಾಡಿಗೆ ಸಮರ್ಪಿಸಲಿದ್ದಾರೆ. ಕಾಲಡಿ ಆದಿ ಶಂಕರ ಜನ್ಮಸ್ಥಳಕ್ಕೂ ಭೇಟಿ ನೀಡಲಿದ್ದಾರೆ. ಅನಂತರ ಮಂಗಳೂರಿಗೆ ಆಗಮಿಸಲಿದ್ದಾರೆ.
ಗುರುವಾರ ಸಂಜೆ 6 ಗಂಟೆಗೆ ಕೊಚ್ಚಿ ಮೆಟ್ರೋ ಹಂತ- II ಯೋಜನೆಗೆ ಶಂಕುಸ್ಥಾಪನೆ ಮತ್ತು ಎಸ್ಎನ್ ಜಂಕ್ಷನ್ನಿಂದ ವಡಕ್ಕೆಕೋಟಾದವರೆಗಿನ ಮೊದಲ ಹಂತ-1A ಯನ್ನು ಉದ್ಘಾಟಿಸಲಿದ್ದಾರೆ. ಅದಲ್ಲದೆ, ದಕ್ಷಿಣ ರಾಜ್ಯದಲ್ಲಿ ವಿವಿಧ ರೈಲ್ವೆ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಮಾಡಲಿದ್ದಾರೆ.
ಪ್ರಧಾನಮಂತ್ರಿಯವರ ಸ್ವಾಗತಕ್ಕೆ ಎರ್ನಾಕುಲಂ ಜಿಲ್ಲೆಯಲ್ಲಿ ಭಾರೀ ಸಿದ್ದತೆ ನಡೆಸಲಾಗಿದೆ. ಮಂಗಳೂರಿನಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ