ಪ್ರಧಾನಿ ಮೋದಿ ಜಾತಿವಾದದ ದೌರ್ಜನ್ಯಕ್ಕೆ ಗುರಿಯಾಗಿದ್ದರೆ : ಮಾಯಾವತಿ ಪ್ರಶ್ನೆ
ಜಾತಿವಾದದಿಂದ ಶೋಷಣೆಗೊಳಗಾದವರು ಜಾತಿವಾದಿಗಳೇ?
Team Udayavani, May 10, 2019, 11:30 AM IST
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟಿನಿಂದ ಹಿಂದುಳಿದ ವರ್ಗದವರಲ್ಲ. ಅವರು ಎಂದಾದರೂ ಜಾತಿವಾದದ ದೌರ್ಜನ್ಯಕ್ಕೆ ಗುರಿಯಾಗಿದ್ದರೆ ಎಂದು ಬಿಎಸ್ಪಿ ಅಧಿನಾಯಕಿ ಮಾಯಾವತಿ ಪ್ರಶ್ನಿಸಿದ್ದಾರೆ.
ಎಎನ್ಐನೊಂದಿಗೆ ಮಾತನಾಡಿದ ಮಾಯಾವತಿ, ಪ್ರಧಾನಿ ಮಹಾಘಟಬಂಧನನ್ನು ಜಾತಿವಾದಿ ಎಂದು ಕರೆದಿರುವುದು ಅಸಂಬದ್ಧ. ಯಾರು ಜಾತಿವಾದದಿಂದ ಬಳಲಿದವರು ಜಾತಿವಾದಿಗಳು ಹೇಗಾಗುತ್ತಾರೆ. ಇಡೀ ದೇಶಕ್ಕೆ ಗೊತ್ತಿದೆ, ಪ್ರಧಾನಿ ಹುಟ್ಟಿನಿಂದ ಓಬಿಸಿ ಅಲ್ಲ. ಅವರು ಎಂದೂ ದೌರ್ಜನ್ಯ ಮತ್ತು ಜಾತಿವಾದಕ್ಕೆ ಗುರಿಯಾಗಿರಲಿಲ್ಲ. ಹೀಗಾಗಿ ಅವರು ಮಹಾಘಟಬಂಧನ್ ಬಗ್ಗೆ ಸುಳ್ಳುಗಳನ್ನು ಹೇಳಬಾರದು ಎಂದರು.
2 ಹಂತಗಳ ಚುನಾವಣೆ ಬಾಕಿ ಉಳಿದಿದ್ದು,ಪ್ರಧಾನಿ ಮತ್ತು ಮಹಾ ಘಟಬಂಧನ್ ನಾಯಕರನಡುವೆ ತೀವ್ರ ವಾಗ್ಸಮರ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು