ಉಕ್ರೇನ್ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಭಾರತ ರಷ್ಯಾದ ಮನವೊಲಿಸಬೇಕು
ಯುದ್ಧದಿಂದ ಯಾವುದೇ ಪ್ರಯೋಜನವಿಲ್ಲ
Team Udayavani, Sep 2, 2022, 5:36 PM IST
ನವದೆಹಲಿ: ಉಕ್ರೇನ್ನೊಂದಿಗಿದೆ ನಡೆಯುತ್ತಿರುವ ಯುದ್ದವನ್ನು ಕೊನೆಗೊಳಿಸಲು ಭಾರತ ರಷ್ಯಾದ ಮನವೊಲಿಸಬೇಕು ಎಂದು ಪೋಲೆಂಡ್ನ ರಾಯಭಾರಿ ಆಡಮ್ ಬುರಾಕೋವ್ಸ್ಕಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ಫೆಬ್ರವರಿಯಲ್ಲಿ ರಷ್ಯಾ- ಉಕ್ರೇನ್ ಅನ್ನು ಆಕ್ರಮಿಸಿತು. ಈ ಯುದ್ದ ನೆರೆ ರಾಷ್ಟ್ರಗಳ ಮೇಲೆ ಪ್ರಭಾವ ಬೀರಿತು. ವಿಶೇಷವಾಗಿ ಪೋಲೆಂಡ್ನಂತಹ ಮುಂಚೂಣಿ ರಾಜ್ಯಗಳು ನಿರಾಶ್ರಿತರಿಂದ ಮುಳುಗಿದವು. ಉಕ್ರೇನ್ ಗಡಿಯಲ್ಲಿರುವ ಪೋಲೆಂಡ್ ದೇಶದಿಂದ ಪಲಾಯನ ಮಾಡುವವರಿಗೆ ಮಾನವೀಯ ನೆರವು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದ್ದಾರೆ.
ಭಾರತವು ರಷ್ಯಾದೊಂದಿಗೆ ಮಾತನಾಡಿ, ಈ ಯುದ್ಧವು ರಷ್ಯಾದ ಲಾಭಕ್ಕಾಗಿ ಅಲ್ಲ ಎಂದು ಅವರಿಗೆ ಮನವರಿಕೆ ಮಾಡಬಹುದು. ಅಂದರೆ, ರಷ್ಯಾಕ್ಕೆ ಈ ಯುದ್ಧದಿಂದ ಪ್ರಯೋಜನವಿಲ್ಲ ಮತ್ತು ರಷ್ಯಾವು ಉಕ್ರೇನ್ ಆಕ್ರಮಿತ ಪ್ರದೇಶಗಳಿಂದ ಸೈನ್ಯವನ್ನು ಹಿಂತೆಗೆದುಕೊಳ್ಳುವ ಮೂಲಕ ಈ ಯುದ್ಧವನ್ನು ನಿಲ್ಲಿಸಬಹುದು ಎಂದರು.
ಇದನ್ನೂ ಓದಿ:ಮಂಗಳೂರಿನಲ್ಲಿ ಪ್ರಧಾನಿ ಮೋದಿ 3700 ಕೋಟಿ ಮೊತ್ತದ ಕಾಮಗಾರಿಗೆ ಪ್ರಧಾನಿ ಚಾಲನೆ
ಭಾರತ ಮತ್ತು ರಷ್ಯಾ ನಿಕಟವಾದ ಮತ್ತು ಐತಿಹಾಸಿಕ ಸಂಬಂಧಗಳನ್ನು ಹೊಂದಿವೆ. ರಕ್ಷಣೆ ಮತ್ತು ಈಗ ಶಕ್ತಿಯು ಸಂಬಂಧದ ಮುಖ್ಯ ಆಧಾರಸ್ತಂಭಗಳಾಗಿವೆ. ಭಾರತದ ವಿದೇಶಾಂಗ ನೀತಿಯು ತಟಸ್ಥತೆಯಿಂದ ಕೂಡಿದ್ದು, ಭಾರತ ಎಲ್ಲರೊಂದಿಗೆ ಮಾತನಾಡುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು