ಪ್ರತ್ಯೇಕತಾಗಳ ಧರಣಿ ವಿಫಲ;ಮೀರ್ ವೇಜ್, ಮಲಿಕ್ ಸೆರೆ
Team Udayavani, Nov 15, 2017, 4:29 PM IST
ಶ್ರೀನಗರ : ಜಮ್ಮು ಕಾಶ್ಮೀರ ಪೊಲೀಸರಿಂದು ಪ್ರತ್ಯೇಕವಾದಿ ನಾಯಕರಾದ ಮೀರ್ ವೇಜ್ ಉಮರ್ ಫಾರೂಕ್ ಮತ್ತು ಮೊಹಮ್ಮದ್ ಯಾಸಿನ್ ಮಲಿಕ್ ಅವರನ್ನು ಬಂಧಿಸಿದರು.
ಈ ಪ್ರತ್ಯೇಕತಾವಾದಿ ನಾಯಕರು ಪ್ರತಿಭಟನ ಮೆರವಣಿಗೆಯನ್ನು ನಡೆಸಿ ಬಳಿಕ ನಗರ ಕೇಂದ್ರ ಪ್ರದೇಶದಲ್ಲಿ ಧರಣಿ ಕೂರಲು ಯತ್ನಿಸಿದ್ದರು. ಪೊಲೀಸರು ಇವರ ಧರಣಿಯನ್ನು ವಿಫಲಗೊಳಿಸಿದರು.
ಬಂಧನದಲ್ಲಿರುವ ಕಾಶ್ಮೀರೀ ತರುಣರಿಗೆ ಮೂರನೇ ದರ್ಜೆಯಲ್ಲಿ ನಡೆಸಿಕೊಳ್ಳಲಾಗುತ್ತಿದೆ; ಅನೇಕರು ಇನ್ನೂ ಯಾವುದೇ ವಿಚಾರಣೆ ಇಲ್ಲದೆ ಜೈಲಿನಲ್ಲಿ ಕೊಳೆಯುತ್ತಿದ್ದಾರೆ; ಇವರ ವಿಮೋಚನೆಯನ್ನು ಪ್ರತ್ಯೇಕತಾವಾದಿ ನಾಯಕರು ಆಗ್ರಹಿಸಿ ಧರಣಿ ಹೂಡುವವರಿದ್ದರು.
ಪ್ರತ್ಯೇಕತಾವಾದಿ ನಾಯಕರೊಂದಿಗೆ ಅಬಿ ಗುಜಾರ್ ಸಹಿತ ಹಲವು ಬೆಂಬಲಿಗರನ್ನು ಜೆಕೆಎಲ್ಎಫ್ ಪ್ರಧಾನ ಕಾರ್ಯಾಲಯದ ಮುಂದೆ ಬಂಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ