CBI ಅಧಿಕಾರಿ ಎಂದು ವಂಚನೆಗಿಳಿದಿದ್ದವನ ಬಂಧಿಸಿದ ಪೊಲೀಸರು
ರಾಷ್ಟ್ರೀಯ ರಕ್ಷಣ ಅಕಾಡೆಮಿಯಲ್ಲಿ ಕೆಲಸ ನೀಡುವ ಭರವಸೆ...
Team Udayavani, Nov 5, 2023, 6:43 PM IST
ಶ್ರೀನಗರ: ಸಿಬಿಐ ಅಧಿಕಾರಿ ಎಂದು ವಂಚನೆಗಿಳಿದಿದ್ದ ಆರೋಪಿಯೊಬ್ಬನನ್ನು ಕುಂಜರ್ ಬಾರಾಮುಲ್ಲಾ ಪೊಲೀಸರು ಬಂಧಿಸಿದ್ದಾರೆ.
ಸಿಬಿಐ ಅಧಿಕಾರಿಯಂತೆ ನಟಿಸುತ್ತಿದ್ದ ಆರೋಪಿ ಜಾವೀದ್ ಅಹ್ಮದ್ ರಾಥರ್ ನನ್ನ ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆತನ ಬಳಿಯಿದ್ದ ಗೃಹೋಪಯೋಗಿ ವಸ್ತುಗಳು ಮತ್ತು ನಕಲಿ ಗುರುತಿನ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ.
ತನ್ನನ್ನು ತಾನು ಸಿಬಿಐ ಅಧಿಕಾರಿ ಎಂದು ನಕಲಿ ಸಿಬಿಐ ಗುರುತಿನ ಚೀಟಿಯನ್ನು ತೋರಿಸಿ ವ್ಯಕ್ತಿಯೊಬ್ಬರ ಮಗನಿಗೆ ರಾಷ್ಟ್ರೀಯ ರಕ್ಷಣ ಅಕಾಡೆಮಿ(NDA) ನಲ್ಲಿ ಉದ್ಯೋಗವನ್ನು ಖಾತರಿಪಡಿಸುವ ಭರವಸೆ ನೀಡಿದ್ದ. ವಂಚನೆಗೊಳಗಾದವರು ದೂರು ನೀಡಿದ್ದು , ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ