Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

Police rescue 21 tourists from Dal Lake in Srinagar

Team Udayavani, May 29, 2023, 10:29 PM IST

1-sadas

ಶ್ರೀನಗರ: ಇಲ್ಲಿನ ದಾಲ್ ಸರೋವರದಲ್ಲಿ ಭಾರೀ ಗಾಳಿಗೆ ಸಿಲುಕಿದ್ದ 21 ಪ್ರವಾಸಿಗರನ್ನು ಪೊಲೀಸರು ಸೋಮವಾರ ರಕ್ಷಿಸಿದ್ದಾರೆ.

“ಶ್ರೀನಗರ ಪೊಲೀಸ್‌ನ ರಿವರ್ ಪೊಲೀಸ್ ವಿಭಾಗವು ಸ್ಪೀಡ್ ಬೋಟ್‌ಗಳ ಮೂಲಕ 21 ಮಂದಿ ಪ್ರವಾಸಿಗರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಹಠಾತ್ ಹವಾಮಾನ ಬದಲಾವಣೆ ಮತ್ತು ಬಿರುಸಿನ ಗಾಳಿಯಿಂದಾಗಿ ಪ್ರವಾಸಿಗರು ದಾಲ್ ಸರೋವರದ ಶಿಕಾರದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ, ”ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.

ಪ್ರತಿಕೂಲ ವಾತಾವರಣದಲ್ಲಿ ಜನರು ಕೆರೆಯೊಳಗೆ ಹೋಗದಂತೆ ಪೊಲೀಸರು ಸೂಚಿಸಿದರು.ಶ್ರೀನಗರ ಸೇರಿದಂತೆ ಕಾಶ್ಮೀರದ ಹಲವು ಭಾಗಗಳಲ್ಲಿ ಮಧ್ಯಾಹ್ನದ ನಂತರ ಮಳೆ ಸುರಿದಿದೆ. ಕಣಿವೆಯಲ್ಲಿ ಮುಂದಿನ ಮೂರು ದಿನಗಳಲ್ಲಿ ಆರ್ದ್ರ ವಾತಾವರಣ ಇರಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Politics: ಗೆದ್ದರೆ ಜಾತಿಗಣತಿ: ರಾಹುಲ್‌ ಗಾಂಧಿ

supreme court

Law: “ಸರ್ಕಾರದ ಸಾಕ್ಷಿಪ್ರಜ್ಞೆ ಎಚ್ಚರಗೊಳ್ಳಲಿ”: ಸುಪ್ರೀಂಕೋರ್ಟ್‌ 

shaktikanth das

Finance: ಅತಿಯಾದ ಪ್ರಾಬಲ್ಯ ಬೇಡ: ಶಕ್ತಿಕಾಂತ ದಾಸ್‌

CONGRESS FLAG IMP

Reservation: ಮಹಿಳಾ ಮೀಸಲು: ಕಾಂಗ್ರೆಸ್‌ 21 ಸುದ್ದಿಗೋಷ್ಠಿ

modi whatsapp

Whatsapp: ಮೋದಿ ಚಾನೆಲ್‌ಗೆ ವಾರದಲ್ಲೇ 54 ಲಕ್ಷ ಫಾಲೋವರ್ಸ್‌!

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.