ಉಧಾಂಪುರ : 50 ಗೋವುಗಳನ್ನು ಕಳ್ಳಸಾಗಾಟಗಾರರಿಂದ ರಕ್ಷಿಸಿದ ಪೊಲೀಸರು
Team Udayavani, May 3, 2019, 3:48 PM IST
ಜಮ್ಮು : ಜಮ್ಮು ಕಾಶ್ಮೀರದ ಉಧಾಂಪುರದಲ್ಲಿ ಪೊಲೀಸರು 50 ದನಗಳು ಕಳ್ಳಸಾಗಾಟವಾಗುವುದನ್ನು ತಪ್ಪಿಸಿದರು. ಹಾಗಿದ್ದರೂ ಗೋ ಕಳ್ಳಸಾಗಾಟಗಾರರು ತಪ್ಪಿಸಿಕೊಂಡು ಪರಾರಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ.
ಉಧಾಂಪುರದ ಭರತ್ ನಗರ್ ಮತ್ತು ಎಂಎಚ್ ಚೌಕ ದಲ್ಲಿ ಪೊಲೀಸರು ಗೋ ಕಳ್ಳಸಾಗಾಟಗಾರರಿಗೆ ಮುಖಾಮುಖೀಯಾದರು. ಪೊಲೀಸರನ್ನು ಕಂಡೊಡನೆಯೇ ಕಳ್ಳಸಾಗಾಟಗಾರರು ಪರಾರಿಯಾದರು. ಪೊಲೀಸರು 50ರಷ್ಟು ಗೋವುಗಳನ್ನು ರಕ್ಷಿಸಿದರು ಎಂದು ಅಧಿಕಾರಿ ಹೇಳಿದರು.
ಘಟನೆ ಸಂಬಂಧ ಪೊಲೀಸರು ಕೇಸು ದಾಖಲಿಸಿಕೊಂಡು ಪರಾರಿಯಾಗಿ ಗೋ ಕಳ್ಳಸಾಗಾಟಗಾರರಿಗಾಗಿ ವ್ಯಾಪಕ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ