ಬಾನೆಟ್ ಮೇಲೆ ಎಎಸ್ಐ ಎಳೆದೊಯ್ದ
Team Udayavani, May 3, 2020, 5:53 AM IST
ಚಂಡೀಗಢ: ಕಾರನ್ನು ತಪಾಸಣೆ ನಿಟ್ಟಿನಲ್ಲಿ ನಿಲ್ಲಿಸುವಂತೆ ಹೇಳಿದ ಸಹಾಯಕ ಸಬ್ಇನ್ಸ್ಪೆಕ್ಟರ್ ಒಬ್ಬರನ್ನು ಬಾನೆಟ್ ಮೇಲೆ ಎಳೆದೊಯ್ದ ಘಟನೆ ಪಂಜಾಬ್ನ ಜಲಂಧರ್ನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ಅನ್ಮೋಲ್ ಮೆಹ್ಮಿ (20) ಎಂಬಾತನನ್ನು ಬಂಧಿಸಲಾಗಿದೆ. ಚೆಕ್ಪೋಸ್ಟ್ನಲ್ಲಿ ತಪಾಸಣೆಗಾಗಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಮುಲ್ಕ್ ರಾಜ್ ನಿಲ್ಲಿಸಲು ಸೂಚಿಸಿದರು. ಇದರ ಹೊರತಾಗಿಯೂ ಮೆಹ್ಮಿ ಮುಂದಕ್ಕೆ ಚಲಿಸಿದಾಗ ವಾಹನ ಮುಂದೆ ಇದ್ದ ಸಹಾಯಕ ಸಬ್ಇನ್ಸ್ಪೆಕ್ಟರ್ ಮುಂದಕ್ಕೆ ಜಿಗಿದು, ಬಾನೆಟ್ ಮೇಲೆ ಬಿದ್ದರು. ಸ್ವಲ್ಪ ದೂರದವರೆಗೆ ಚಾಲಕ ಪೊಲೀಸ್ ಅಧಿಕಾರಿ ಸಹಿತ ಮುಂದೆ ಸಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ