ಅರವಿಂದ ಕೇಜ್ರಿವಾಲ್ ವಿರುದ್ಧ ಭಗತ್ ಸಿಂಗ್ ಕುಟುಂಬ ಗರಂ
Team Udayavani, Oct 18, 2022, 10:09 PM IST
ನವದೆಹಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಈಗ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುಟುಂಬದ ಆಕ್ರೋಶ ಎದುರಿಸುವಂತಾಗಿದೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಡಿಸಿಎಂ ಮನೀಶ್ ಸಿಸೋಡಿಯ ಹಾಗೂ ಸಚಿವ ಸತ್ಯೇಂದ್ರ ಜೈನ್ ಅವರನ್ನು ಭಗತ್ ಸಿಂಗ್ ಜತೆಗೆ ಹೋಲಿಕೆ ಮಾಡಿದ್ದರು.
ಈ ಬಗ್ಗೆ ಮಾತನಾಡಿರುವ ಭಗತ್ ಸಿಂಗ್ ಕುಟುಂಬಸ್ಥ ಹರ್ಬಜನ್ ಸಿಂಗ್, “ಭ್ರಷ್ಟಾಚಾರ ಮಾಡಿದವರನ್ನು ಹುತಾತ್ಮರಾದವರೊಂದಿಗೆ ಹೋಲಿಸುತ್ತಿರುವುದೇಕೆ? ಈ ರೀತಿಯಲ್ಲಿ ನಿಮ್ಮ ರಾಜಕೀಯದ ಬೇಳೆ ಬೇಯಿಸಿಕೊಳ್ಳಬೇಕೇ? ಭಗತ್ ಸಿಂಗ್ ಮಾತ್ರವಲ್ಲ ಬೇರೆ ಯಾವುದೇ ಸ್ವಾತಂತ್ರ್ಯ ಹೋರಾಟಗಾರರೊಂದಿಗೂ ಈ ರೀತಿಯಲ್ಲಿ ಹೋಲಿಕೆ ಮಾಡಬೇಡಿ. ಭಗತ್ ರಾಜಕೀಯದಲ್ಲಿ ಗೆದ್ದು ಅಧಿಕಾರ ಪಡೆಯಬೇಕೆನ್ನುವ ಯಾವ ಆಲೋಚನೆಯನ್ನೂ ಹೊಂದಿರಲಿಲ್ಲ’ ಎಂದು ಹೇಳಿದ್ದಾರೆ.
ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ತನಿಖೆ ಮಾಡಿರುವ ಹಿನ್ನೆಲೆ ಮಾತನಾಡಿದ್ದ ಕೇಜ್ರಿವಾಲ್, “ಇದು 2ನೇ ಸ್ವಾತಂತ್ರ್ಯ ಸಮರ. ಇಲ್ಲಿ ಮನೀಶ್ ಮತ್ತು ಸತ್ಯೇಂದ್ರ ಜೈನ್ ಅವರು ಭಗತ್ ಸಿಂಗ್ರಂತೆ ಹೋರಾಡುತ್ತಿದ್ದಾರೆ’ ಎಂದು ಹೋಲಿಕೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ