ಕಾವೇರಿ ನದಿ ನೀರು ಐತಿಹಾಸಿಕ ತೀರ್ಪು: ಪುದುಚೇರಿ ಸಿಎಂ ಸ್ವಾಗತ
Team Udayavani, Feb 16, 2018, 4:09 PM IST
ಪುದುಚೇರಿ : ಕಾವೇರಿ ನದಿ ನೀರು ಹಂಚಿಕೆ ಕುರಿತಾಗಿ ಸುಪ್ರೀಂ ಕೋರ್ಟ್ ಇಂದು ನೀಡಿರುವ ಐತಿಹಾಸಿಕ ತೀರ್ಪನ್ನು ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಸ್ವಾಗತಿಸಿದ್ದಾರೆ.
ಈ ತೀರ್ಪಿನ ಮೂಲಕ ಪುದುಚೇರಿಯು ಕಾವೇರಿ ನದಿಯ ಟೇಲ್ ಎಂಡ್ ಪ್ರದೇಶವಾಗಿರುವ ಕಾರೈಕಲ್ ವಲಯಕ್ಕೆ 7 ಟಿಎಂಸಿ ಅಡಿ ನೀರು ಸಿಗುವುದನ್ನು ಖಾತರಿ ಪಡಿಸಿರುವುದು ಸ್ವಾಗತಾರ್ಹವಾಗಿದೆ ಎಂದವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಇಂದು ನೀಡಿರುವ ಐತಿಹಾಸಿಕ ತೀರ್ಪು ಕಾವೇ ನದಿ ನೀರು ವಿವಾದ ನ್ಯಾಯ ಮಂಡಳಿಯು 2007ರಲ್ಲಿ ನೀಡಿದ ತೀರ್ಪಿಗೆ ಅನುಗುಣವಾಗಿದ್ದು ಪುದುಚೇರಿಗೆ ಅನುಕೂಲಕರವಾಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ