ಪುದುಚೇರಿ: ಡೆಂಗಿ ವಿರೋಧಿ ರಾಲಿಯಲ್ಲಿ ಕಿರಣ್ ಬೇಡಿ
Team Udayavani, Oct 7, 2017, 12:09 PM IST
ಪುದುಚೇರಿ : ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರಿಂದು ಡೆಂಗಿ ಕಾಯಿಲೆಯ ಬಗ್ಗೆ ಜನಜಾಗೃತಿ ಮೂಡಿಸುವ ರಾಲಿಯಲ್ಲಿ ಭಾಗಿಯಾಗಿ ಜನರು ಡೆಂಗಿ ಕಾಯಿಲೆಯಿಂದ ದೂರವಿರಲು ಮಾಡಬೇಕಾದ ಮತ್ತು ಮಾಡಬಾರದ ಸಂಗತಿಗಳನ್ನು ಮನದಟ್ಟು ಮಾಡಿದರು.
ಡೆಂಗಿ ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಜನರು ತಮ್ಮ ವಾಸ ಸ್ಥಳದ ಆಸುಪಾಸಿನಲ್ಲಿ ಸೊಳ್ಳೆ ಉತ್ಪಾದನೆಯಾಗದಂತೆ ನೋಡಿಕೊಳ್ಳಬೇಕು; ಸ್ವಚ್ಚತೆಯನ್ನು ಕಾಪಾಡಬೇಕು ಎಂಬ ಘೋಷಣಾ ಫಲಕಗಳನ್ನು ಬೇಡಿ ಅವರು ಸ್ವತಃ ಕೈಯಲ್ಲಿ ಹಿಡಿದುಕೊಂಡು ಮೆರವಣಿಗೆಯಲ್ಲಿ ಸಾಗಿದರು.
ಆನೇಕ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಈ ರಾಲಿಯಲ್ಲಿ ಭಾಗವಹಿಸಿದರು. ರಾಜ್ಯಪಾಲರ ಅಧಿಕೃತ ನಿವಾಸ “ರಾಜ್ ನಿವಾಸ್’ದಿಂದ ಬೆಳಗ್ಗೆ 6.15ಕ್ಕೆ ಹೊರಟ ರಾಲಿ, ಪುದುಚೇರಿಯ ಅನೇಕ ಮುಖ್ಯ ರಸ್ತೆಗಳ ಮೂಲಕ ಸಾಗಿತು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಡೆಂಗಿ ಕಾಯಿಲೆಯು ಶೇ.700ರಷ್ಟು ಹೆಚ್ಚಿಳವಾಗಿದೆ ಎಂದು ಬೇಡಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ