ಇವು ಅತ್ಯಂತ ಹಾಟ್‌ ಲೋಕಸಭಾ ಕ್ಷೇತ್ರಗಳು


Team Udayavani, May 17, 2019, 11:22 AM IST

rahul-smr

ಸ್ಪರ್ಧೆಯಲ್ಲಿರುವ ಇಬ್ಬರು ನಾಯಕರು ಸಮಬಲರೇ ಆಗಿರುವ  ಅತ್ಯಂತ ಹಾಟ್‌ ಲೋಕಸಭಾ ಕ್ಷೇತ್ರಗಳು ಇವು

ಅಮೇಠಿ (ಉತ್ತರ ಪ್ರದೇಶ)
ರಾಹುಲ್‌ ಗಾಂಧಿ (ಕಾಂಗ್ರೆಸ್‌) Vs ಸ್ಮತಿ ಇರಾನಿ (ಬಿಜೆಪಿ)
* ರಾಯ್‌ಬರೇಲಿಯಂತೆ ಇದೂ ಕಾಂಗ್ರೆಸ್‌ನ ಕ್ಷೇತ್ರ. 98-99ರ ಅವಧಿಯಲ್ಲಿ ಮಾತ್ರ ಬಿಜೆಪಿ ಗೆದ್ದಿತ್ತು
* ಕಳೆದ ಬಾರಿ ರಾಹುಲ್‌ ಗೆದ್ದ ಮತಗಳ ಅಂತರ 1,08,173 ಮಾತ್ರ. ಜತೆಗೆ ಇರಾನಿಗೆ ಕ್ಷೇತ್ರದ ಜನತೆ ಜತೆಗೆ ನಿಕಟ ಸಂಪರ್ಕವಿದೆ
* ಪ್ರಧಾನಿ ಮೋದಿ, ಅಮಿತ್‌ ಶಾ ಇರಾನಿ ಪರ ಪ್ರಚಾರ ನಡೆಸಿದ್ದಾರೆ. ಹೀಗಾಗಿ, ತುರುಸಿನ ಸ್ಪರ್ಧೆ ಇದೆ.

ಭೋಪಾಲ (ಮಧ್ಯಪ್ರದೇಶ)
ಸಾಧ್ವಿ ಪ್ರಜ್ಞಾ ಸಿಂಗ್‌ (ಬಿಜೆಪಿ) Vs ದಿಗ್ವಿಜಯ ಸಿಂಗ್‌ (ಕಾಂಗ್ರೆಸ್‌)
* ದಿಗ್ವಿಜಯ ಸಿಂಗ್‌ಗೆ ಕಠಿಣ ಚುನಾವಣೆ ಇದು ಎಂಬ ವಿಶ್ಲೇಷಣೆ ಎಲ್ಲೆಡೆ ಕೇಳಿ ಬರುತ್ತಿದೆ
*1989ರಿಂದಲೂ ಈ ಕ್ಷೇತ್ರದಲ್ಲಿ ಬಿಜೆಪಿಯೇ ಗೆಲ್ಲುತ್ತಿದೆ. ಇದರ ಜತೆಗೆ ವಿಧಾನಸಭೆ ಚುನಾವಣೆಯಲ್ಲಿಯೂ 8 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಗೆದ್ದದ್ದು 2ರಲ್ಲಿ ಮಾತ್ರ
* ಹಿಂದೂ ಭಯೋತ್ಪಾದನೆ ಎಂದಿದ್ದ ಸಿಂಗ್‌ ವಿರುದ್ಧ ಪ್ರಜ್ಞಾರನ್ನು ನಿಲ್ಲಿಸಿದ್ದು ಬಿಜೆಪಿಯ ವ್ಯೂಹಾತ್ಮಕ ನಿರ್ಧಾರವೆನ್ನಲಾಗುತ್ತಿದೆ.

ರಾಮ್‌ಪುರ (ಉತ್ತರ ಪ್ರದೇಶ)
ಜಯಪ್ರದಾ (ಬಿಜೆಪಿ) Vs ಆಜಂ ಖಾನ್‌ (ಎಸ್‌ಪಿ)
* ಎಸ್‌ಪಿಯಿಂದ 2 ಬಾರಿ ಆಯ್ಕೆಯಾಗಿದ್ದ ಕ್ಷೇತ್ರದಲ್ಲಿ ಮತ್ತೆ ಬಿಜೆಪಿಯಿಂದ ಜಯಾ ಸ್ಪರ್ಧೆ
* ಸದ್ಯ ಅಲ್ಲಿ ಬಿಜೆಪಿ ಸಂಸದರೇ ಇದ್ದರೂ, ಎಸ್‌ಪಿ ಪ್ರಭಾವ ಹೆಚ್ಚಾಗಿಯೇ ಇದೆ. ಹಿಂದಿನ ಬಾರಿ ಜಯಪ್ರದಾಗೆ ಗೆಲ್ಲಲು ನೆರವಾಗಿದ್ದರು ಆಜಂಖಾನ್‌.
* ಎಸ್‌ಪಿ-ಬಿಎಸ್‌ಪಿ ಮೈತ್ರಿ ಮಾಜಿ ಸಚಿವ ಅಜಂಖಾನ್‌ಗೆ ನೆರವಾಗುವುದಿ ದ್ದರೆ, ಜಯಪ್ರದಾಗೆ ಮೋದಿ ಪ್ರಭಾವಳಿ ಇದೆ.

ತಿರುವನಂತಪುರ (ಕೇರಳ)


ಶಶಿ ತರೂರ್‌ (ಕಾಂಗ್ರೆಸ್‌) Vs ಕುಮ್ಮನಮ್‌ ರಾಜಶೇಖರನ್‌ (ಬಿಜೆಪಿ)
* 2 ಬಾರಿ ಸಂಸದರಾಗಿರುವ ತರೂರ್‌ ವಿರುದ್ಧ ಕುಮ್ಮನಮ್‌ರನ್ನು ಕಣಕ್ಕೆ ಇಳಿಸಲಾಗಿದೆ. ಹಿಂದಿನ ಗೆಲವಿನ ಅಂತರ 15 ಸಾವಿರ ಮತ.
* ಶಬರಿಮಲೆ ವಿವಾದ ಮುಂದಿಟ್ಟುಕೊಂಡು ಸ್ಪರ್ಧೆ ಮಾಡಿರುವ ಬಿಜೆಪಿ ಈ ಕ್ಷೇತ್ರದ ಮೂಲಕ ಖಾತೆ ತೆರೆಯಲು ಮುಂದಾಗಿದೆ.
* ಹಿಂದಿನ ಬಾರಿಯ ಮತದಾನದಲ್ಲಿ ಬಿಜೆಪಿಯ ಶೇಕಡಾವಾರು ಮತ ವೃದ್ಧಿಸಿದ್ದರೆ, ಕಾಂಗ್ರೆಸ್‌ನದ್ದು ಇಳಿಕೆಯಾಗಿತ್ತು.

ಪಾಟ್ನಾ ಸಾಹಿಬ್‌ (ಬಿಹಾರ)

ರವಿಶಂಕರ ಪ್ರಸಾದ್‌ (ಬಿಜೆಪಿ) Vsಶತ್ರುಘ್ನ ಸಿನ್ಹಾ (ಕಾಂಗ್ರೆಸ್‌)
* ಬಿಜೆಪಿಯಲ್ಲಿದ್ದ ಶತ್ರುಘ್ನ ಸಿನ್ಹಾ ಕಾಂಗ್ರೆಸ್‌ ಸೇರಿದ್ದಾರೆ. ಕೇಂದ್ರ ಸಚಿವ ರವಿಶಂಕರ ಪ್ರಸಾದ್‌ ಬಿಜೆಪಿ ಹುರಿಯಾಳು.
* ಇಬ್ಬರು ನಾಯಕರು ಕಾಯಸ್ಥ ಸಮುದಾಯದವರೇ ಆಗಿರುವುದರಿಂದ ಜನರ ಆಯ್ಕೆಯ ಬಗ್ಗೆ ಕುತೂಹಲವಿದೆ.
* ಆರು ವಿಧಾನಸಭಾ ಕ್ಷೇತ್ರಗಳಲ್ಲಿ 4ರಲ್ಲಿ ಬಿಜೆಪಿ, 1ರಲ್ಲಿ ಜೆಡಿಯು ಶಾಸಕರು ಇರುವುದು ರವಿಶಂಕರ್‌ ಪ್ರಸಾದ್‌ಗೆ ಧನಾತ್ಮಕ ಬೆಳವಣಿಗೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.